ಬ್ರೇಕಿಂಗ್ ನ್ಯೂಸ್
07-09-21 09:27 pm Headline Karnataka News Network ದೇಶ - ವಿದೇಶ
ಇಂದೋರ್, ಸೆ.7 : ಮಳೆಗಾಗಿ ಪ್ರಾರ್ಥನೆ ನಡೆಸಿದ ಗ್ರಾಮಸ್ಥರು ಧಾರ್ಮಿಕ ಆಚರಣೆ ನೆಪದಲ್ಲಿ ಆರು ಬಾಲಕಿಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ದಮೋಹ್ ಜಿಲ್ಲಾಡಳಿತದಿಂದ ವರದಿ ಕೇಳಿದೆ. ದಮೋಹ್ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದ ಬನಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ವರುಣನನ್ನು ಒಲಿಸಿಕೊಳ್ಳುವ ಸಲುವಾಗಿ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ದಮೋಹ್ ಎಸ್ಪಿ ಡಿ.ಆರ್.ತನ್ವೀರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತವಾಗಿ ಬಾಲಕಿಯರನ್ನು ನಗ್ನಗೊಳಿಸಿದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಆಚರಣೆಯಿಂದ ಮಳೆ ಬರುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ ಎಂದವರು ಸ್ಪಷ್ಟಪಡಿಸಿದರು.
ಬಾಲಕಿಯರು ನಗ್ನವಾಗಿ ತಮ್ಮ ಹೆಗಲ ಮೇಲೆ ಕಪ್ಪೆಗಳನ್ನು ಕಟ್ಟಿದ ಮರದ ಬಾಣವನ್ನು ಮೆರವಣಿಗೆಯಲ್ಲಿ ಹೊತ್ತು ಸಾಗಿದರೆ ಮಳೆ ಬರುತ್ತದೆ ಎಂಬ ಧಾರ್ಮಿಕ ನಂಬಿಕೆ ಇಲ್ಲಿನ ಜನತೆಯಲ್ಲಿದೆ. ಇವರ ಜತೆಗೆ ಸಾಗುವ ಮಹಿಳೆಯರು ವರುಣನ ಗುಣಗಾನ ಮಾಡುತ್ತಾ ಭಜನೆಗಳನ್ನು ಹಾಡುತ್ತಾರೆ.
Six minor girls were paraded naked at a village in Madhya Pradesh's Damoh district as part of a ritual to please the rain god and get relief from the drought-like situation, officials said on Monday. The National Commission for Protection of Child Rights (NCPCR) has sought a report from the Damoh administration about the incident which occurred on Sunday at Baniya village under Jabera police station area, 50 km from the Damoh district headquarters, in Bundelkhand region.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm