ಬ್ರೇಕಿಂಗ್ ನ್ಯೂಸ್
08-09-21 02:04 pm Headline Karnataka News Network ದೇಶ - ವಿದೇಶ
ಕಾಬೂಲ್, ಸೆ.8: ಅಫ್ಘಾನಿಸ್ತಾನದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ದೇಶಾದ್ಯಂತ ಷರೀಯತ್ ಕಾನೂನನ್ನು ಜಾರಿಗೊಳಿಸುವುದಾಗಿ ಪ್ರಕಟಿಸಿದ್ದಾರೆ. 20 ವರ್ಷಗಳ ಹಿಂದೆ ತಾಲಿಬಾನ್ ಸರಕಾರದಲ್ಲಿ ಅಳವಡಿಸಿದ್ದ ಷರೀಯತ್ ಕಾನೂನನ್ನೇ ದೇಶದ ಎಲ್ಲ ವಿಭಾಗದಲ್ಲಿಯೂ ಜಾರಿಗೊಳಿಸುವುದಾಗಿ ಹೊಸ ಸರಕಾರ ಹೇಳಿಕೊಂಡಿದೆ.
ಯಾರು ಕೂಡ ತಮ್ಮ ಭವಿಷ್ಯದ ಬಗ್ಗೆ ಚಿಂತೆ ಮಾಡುವ ಅಗತ್ಯ ಇಲ್ಲ. ನಮ್ಮ ಮೊದಲ ಆದ್ಯತೆ ಈಗಿರುವ ಎಲ್ಲ ರೀತಿಯ ಸಮಸ್ಯೆಗಳನ್ನು ಸರಿಪಡಿಸುವುದೇ ಆಗಿರುತ್ತದೆ. ಆದರೆ, ಇವೆಲ್ಲವನ್ನೂ ಷರೀಯತ್ ಕಾನೂನು ಪ್ರಕಾರವೇ ನಾವು ವ್ಯವಹರಿಸಲಿದ್ದೇವೆ. ಆದರೆ, 20 ವರ್ಷಗಳ ಸುದೀರ್ಘ ಹೋರಾಟದಲ್ಲಿ ವಿದೇಶಿಗರನ್ನು ಇಲ್ಲಿಂದ ಹೊರ ಹಾಕುವುದು ಮುಖ್ಯ ಗುರಿಯಾಗಿತ್ತು. ದೇಶದಲ್ಲಿ ಸ್ಥಿರ ಸರಕಾರ ರಚನೆ, ಸೆಂಟ್ರಲ್ ಇಸ್ಲಾಮಿಕ್ ಸಿಸ್ಟಮ್ ಜಾರಿಗೆ ತರಲಿದ್ದೇವೆ. ಇದರ ಪ್ರಕಾರ, ದೇಶದ ಎಲ್ಲ ವಿಭಾಗದ ಆಡಳಿತ ವ್ಯವಸ್ಥೆ ಮತ್ತು ಅದರ ನಿಯಮಗಳು ಷರೀಯತ್ ಕಾನೂನು ಪ್ರಕಾರವೇ ಇರಲಿದೆ ಎಂದು ತಾಲಿಬಾನ್ ಸಂಘಟನೆಯ ಸುಪ್ರೀಂ ಲೀಡರ್ ಎಂದು ಹೇಳಲಾಗುತ್ತಿರುವ ಮೌಲವಿ ಹೈಬತುಲ್ಲಾ ಅಖುಂಡಝ ಹೊಸ ಸರಕಾರದ ನೀತಿ ವ್ಯವಸ್ಥೆಯನ್ನು ಪ್ರಕಟಿಸಿದ್ದಾನೆ.


ತಾಲಿಬಾನ್ ಸಂಘಟನೆಯ ನೀತಿ ನಿರ್ಧಾರಕ ಮಂಡಳಿ ರೆಹ್ ಬಾರಿ ಶೂರ ಇದರ ಪ್ರಮುಖನಾಗಿರುವ ಮುಲ್ಲಾ ಮಹಮ್ಮದ್ ಹಸನ್ ಅಖುಂಡ್ ಪ್ರಧಾನಿ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಈವರೆಗೂ ಅಧ್ಯಕ್ಷ ಪದವಿಗೇರಲಿದ್ದಾನೆ ಎಂದು ಹೇಳಲಾಗಿದ್ದ ಅಬ್ದುಲ್ ಘನಿ ಬರಾದಾರ್ ಉಪ ಪ್ರಧಾನಿ ಸ್ಥಾನದಲ್ಲಿ ಇರಲಿದ್ದಾನೆ ಎಂದು ತಾಲಿಬಾನ್ ವಕ್ತಾರ ಝಬೀವುಲ್ಲಾ ಮುಜಾಹಿದ್ ಹೇಳಿಕೆ ನೀಡಿದ್ದಾನೆ. 33 ಮಂದಿ ಸಚಿವರನ್ನು ಒಳಗೊಂಡ ಹೊಸ ಸರಕಾರವನ್ನು ತಾಲಿಬಾನ್ ಅಸ್ತಿತ್ವಕ್ಕೆ ತಂದಿದೆ. ಆದರೆ, ಜಾಗತಿಕ ಉಗ್ರರೆಂದು ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಮತ್ತು ಹಕ್ಕಾನಿ ನೆಟ್ವರ್ಕ್ ನಲ್ಲಿ ಸಕ್ರಿಯರಾಗಿರುವ ಉಗ್ರರಿಗೆ ಸರಕಾರದಲ್ಲಿ ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ.
The Taliban have also issued a policy statement to assure the Afghans that “no one should be worried about the future" and also added that they will follow Sharia law for all matters.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm