ಬ್ರೇಕಿಂಗ್ ನ್ಯೂಸ್
08-09-21 04:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.8: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶನ ಉತ್ಸವ ನಡೆಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.
ಸಾರ್ವಜನಿಕ ಪ್ರದೇಶದಲ್ಲಿ ಟೆಂಟ್ ಅಥವಾ ಪೆಂಡಾಲ್ ಹಾಕಿ ಗಣೇಶನ ಉತ್ಸವ ನಡೆಸುವಂತಿಲ್ಲ. ಇದರ ಜೊತೆಗೆ ಧಾರ್ಮಿಕ ಸ್ಥಳಗಳಲ್ಲಿ ಜನರು ಹೆಚ್ಚು ಸೇರದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಯಾವುದೇ ಮೆರವಣಿಗೆಗೂ ಅವಕಾಶ ನೀಡುವುದಿಲ್ಲ. ಮನೆಯಲ್ಲಿಯೇ ಗಣೇಶನ ಹಬ್ಬ ಆಚರಿಸುವಂತೆ ಹೇಳಿದೆ.
ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ನಿರ್ಬಂಧಗಳನ್ನು ಅನುಸರಿಸಿ ಸಾರ್ವಜನಿಕ ನೆಲೆಯಲ್ಲಿ ಹಬ್ಬದ ಆಚರಣೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ.
The Delhi Disaster Management Authority (DDMA) has said that Ganesh Chaturthi celebrations at public places will not be allowed in the national capital in view of the COVID-19 pandemic.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am