ಬ್ರೇಕಿಂಗ್ ನ್ಯೂಸ್
08-09-21 04:24 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆ.8: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿರ್ಬಂಧ ಹೇರಲಾಗಿದೆ. ಈ ಬಗ್ಗೆ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಸ್ಪಷ್ಟ ನಿರ್ದೇಶನ ನೀಡಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಗಣೇಶನ ಉತ್ಸವ ನಡೆಸದಂತೆ ನಿರ್ಬಂಧಿಸಿ ಆದೇಶ ಹೊರಡಿಸಿದೆ.


ಸಾರ್ವಜನಿಕ ಪ್ರದೇಶದಲ್ಲಿ ಟೆಂಟ್ ಅಥವಾ ಪೆಂಡಾಲ್ ಹಾಕಿ ಗಣೇಶನ ಉತ್ಸವ ನಡೆಸುವಂತಿಲ್ಲ. ಇದರ ಜೊತೆಗೆ ಧಾರ್ಮಿಕ ಸ್ಥಳಗಳಲ್ಲಿ ಜನರು ಹೆಚ್ಚು ಸೇರದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ, ಯಾವುದೇ ಮೆರವಣಿಗೆಗೂ ಅವಕಾಶ ನೀಡುವುದಿಲ್ಲ. ಮನೆಯಲ್ಲಿಯೇ ಗಣೇಶನ ಹಬ್ಬ ಆಚರಿಸುವಂತೆ ಹೇಳಿದೆ.


ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ನಿರ್ಬಂಧಗಳನ್ನು ಅನುಸರಿಸಿ ಸಾರ್ವಜನಿಕ ನೆಲೆಯಲ್ಲಿ ಹಬ್ಬದ ಆಚರಣೆಗೆ ಅವಕಾಶ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಈ ಕುರಿತ ಆದೇಶದಲ್ಲಿ ತಿಳಿಸಲಾಗಿದೆ.
The Delhi Disaster Management Authority (DDMA) has said that Ganesh Chaturthi celebrations at public places will not be allowed in the national capital in view of the COVID-19 pandemic.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm