ಬ್ರೇಕಿಂಗ್ ನ್ಯೂಸ್
09-09-21 03:57 pm SOURCE: News 18 Kannada ದೇಶ - ವಿದೇಶ
ಗಣೇಶನನ್ನು ವಿಘ್ನ ವಿನಾಯಕ ಎಂದು ಕರೆಯುತ್ತಾರೆ. ರಿದ್ಧಿ, ಸಿದ್ಧಿ, ಸಂಪತ್ತನ್ನು ನೀಡುವ ದೇವರು. ಹಾಗಾಗಿ ಗಣಪನಿಗೆ ಇಷ್ಟವಾದ ಗರಿಕೆ, ಹಣ್ಣು ಹಂಪಲುಗಳನ್ನು, ಸಿಹಿ ತಿಂಡಿ, ಮೋದಕ ಅರ್ಪಿಸಿ ತಮ್ಮ ಇಷ್ಟಗಳನ್ನು ಬೇಡಿಕೊಳ್ಳುತ್ತಾರೆ. ಆದರೆ ಗಣೇಶನ ವಿಗ್ರಹವನ್ನು ಮನೆಗೆ ತರುವಾಗ ಮತ್ತು ವಿಗ್ರಹವನ್ನು ಮನೆಯಲ್ಲಿ ಇರಿಸುವಾಗ ಕೆಲವು ನಿಯಮಾವಳಿಗಳಿವೆ ಈ ಬಗ್ಗೆ ಮಾಹಿತಿ ಇಲ್ಲಿದೆ.

ಗಣೇಶ ಚತುರ್ಥಿ ಹಿಂದೂ ಹಬ್ಬಗಳಲ್ಲಿ ಒಂದು. ದೇಶದಾದ್ಯಂತ ಪ್ರತಿಯೊಬ್ಬರ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಾರೆ. ಹಿಂದೆ 10 ದಿನಗಳ ಕಾಲ ಆಚರಣೆ ಮಾಡುತ್ತಿದ್ದರು. ಪ್ರಸ್ತುತ ಕೆಲವು ದಿನಗಳವರೆಗೆ ಆಚರಣೆ ಮಾಡುತ್ತಾರೆ. ಉತ್ತರ ಪ್ರದೇಶ, ಮುಂಬೈನಲ್ಲಿ ತಿಂಗಳುಗಳ ಕಾಲ ಭರ್ಜರಿಯಾಗಿ ಆಚರಣೆ ಮಾಡುತ್ತಾರೆ.

ವಾಸ್ತು ನಿಯಮದ ಪ್ರಕಾರ ಕೆಲವು ಗಣೇಶನ ವಿಗ್ರಹಗಳು ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಹಸುವಿನ ಸೆಗಣಿ ಮತ್ತು ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಗೆ ತಂದರೆ ಉತ್ತಮ.

ಹಳದಿ ಬಣ್ಣದ ಮತ್ತು ಬಿಳಿಯ ಬಣ್ಣದ ವಿಗ್ರಹ ಅದೃಷ್ಠವನ್ನು ನೀಡುತ್ತದೆ. ಬೆಳ್ಳಿಯ ಗಣೇಶನ ವಿಗ್ರಹ ಮನೆಯ ಮಾಲೀಕನ ಖ್ಯಾತಿಯನ್ನು ಹೆಚ್ಚಿಸುತ್ತದೆ.

ಹಿತ್ತಾಳೆಯ ವಿಗ್ರಹ ಉತ್ತಮ ಆರೋಗ್ಯವನ್ನು ನೀಡುತ್ತದೆ. ಮರದ ಗಣೇಶನ ವಿಗ್ರಹ ಸಂತೋಷವನ್ನು ನೀಡುತ್ತದೆ.

ವಿಗ್ರಹವನ್ನು ಇಡಲು ಸರಿಯಾದ ಸ್ಥಳ: ಗಣೇಶನ ವಿಗ್ರಹವನ್ನು ಪೂರ್ವ, ಪಶ್ಚಿಮ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ದಕ್ಷಿಣ ದಿಕ್ಕಿನಲ್ಲಿ ಅಥವಾ ಶೌಚಾಲಯಕ್ಕೆ ನೇರವಾಗಿ ಜೋಡಿಸಿರುವ ಅಥವಾ ವಾಶ್ ರೂಂ ಗೋಡೆಯಗಳಿಗೆ ತಾಗಿರುವ ಗೋಡೆಗಳ ಬದಿಯಲ್ಲಿ ಇಡಬಾರದು. ಮೆಟ್ಟಿಲಿನ ಕೆಲಗೆ ಇಡುವುದು ಸೂಕ್ತವಲ್ಲ. ಗಣೇಶನ ವಿಗ್ರಹವನ್ನು ಮನೆಯ ಬಾಗಿಲಿಗೆ ಮುಖ ಮಾಡಿದಂತೆ ಇರಿಸಿದರೆ ಉತ್ತಮ.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm