ಬ್ರೇಕಿಂಗ್ ನ್ಯೂಸ್
09-09-21 03:57 pm SOURCE: News 18 Kannada ದೇಶ - ವಿದೇಶ
ಗಣೇಶನನ್ನು ವಿಘ್ನ ವಿನಾಯಕ ಎಂದು ಕರೆಯುತ್ತಾರೆ. ರಿದ್ಧಿ, ಸಿದ್ಧಿ, ಸಂಪತ್ತನ್ನು ನೀಡುವ ದೇವರು. ಹಾಗಾಗಿ ಗಣಪನಿಗೆ ಇಷ್ಟವಾದ ಗರಿಕೆ, ಹಣ್ಣು ಹಂಪಲುಗಳನ್ನು, ಸಿಹಿ ತಿಂಡಿ, ಮೋದಕ ಅರ್ಪಿಸಿ ತಮ್ಮ ಇಷ್ಟಗಳನ್ನು ಬೇಡಿಕೊಳ್ಳುತ್ತಾರೆ. ಆದರೆ ಗಣೇಶನ ವಿಗ್ರಹವನ್ನು ಮನೆಗೆ ತರುವಾಗ ಮತ್ತು ವಿಗ್ರಹವನ್ನು ಮನೆಯಲ್ಲಿ ಇರಿಸುವಾಗ ಕೆಲವು ನಿಯಮಾವಳಿಗಳಿವೆ ಈ ಬಗ್ಗೆ ಮಾಹಿತಿ ಇಲ್ಲಿದೆ.

ಗಣೇಶ ಚತುರ್ಥಿ ಹಿಂದೂ ಹಬ್ಬಗಳಲ್ಲಿ ಒಂದು. ದೇಶದಾದ್ಯಂತ ಪ್ರತಿಯೊಬ್ಬರ ಮನೆಯಲ್ಲಿ ಗಣೇಶನ ಮೂರ್ತಿಯನ್ನಿಟ್ಟು ಆರಾಧನೆ ಮಾಡುತ್ತಾರೆ. ಹಿಂದೆ 10 ದಿನಗಳ ಕಾಲ ಆಚರಣೆ ಮಾಡುತ್ತಿದ್ದರು. ಪ್ರಸ್ತುತ ಕೆಲವು ದಿನಗಳವರೆಗೆ ಆಚರಣೆ ಮಾಡುತ್ತಾರೆ. ಉತ್ತರ ಪ್ರದೇಶ, ಮುಂಬೈನಲ್ಲಿ ತಿಂಗಳುಗಳ ಕಾಲ ಭರ್ಜರಿಯಾಗಿ ಆಚರಣೆ ಮಾಡುತ್ತಾರೆ.

ವಾಸ್ತು ನಿಯಮದ ಪ್ರಕಾರ ಕೆಲವು ಗಣೇಶನ ವಿಗ್ರಹಗಳು ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಹಸುವಿನ ಸೆಗಣಿ ಮತ್ತು ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ವಿಗ್ರಹವನ್ನು ಮನೆಗೆ ತಂದರೆ ಉತ್ತಮ.

ಹಳದಿ ಬಣ್ಣದ ಮತ್ತು ಬಿಳಿಯ ಬಣ್ಣದ ವಿಗ್ರಹ ಅದೃಷ್ಠವನ್ನು ನೀಡುತ್ತದೆ. ಬೆಳ್ಳಿಯ ಗಣೇಶನ ವಿಗ್ರಹ ಮನೆಯ ಮಾಲೀಕನ ಖ್ಯಾತಿಯನ್ನು ಹೆಚ್ಚಿಸುತ್ತದೆ.

ಹಿತ್ತಾಳೆಯ ವಿಗ್ರಹ ಉತ್ತಮ ಆರೋಗ್ಯವನ್ನು ನೀಡುತ್ತದೆ. ಮರದ ಗಣೇಶನ ವಿಗ್ರಹ ಸಂತೋಷವನ್ನು ನೀಡುತ್ತದೆ.

ವಿಗ್ರಹವನ್ನು ಇಡಲು ಸರಿಯಾದ ಸ್ಥಳ: ಗಣೇಶನ ವಿಗ್ರಹವನ್ನು ಪೂರ್ವ, ಪಶ್ಚಿಮ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ದಕ್ಷಿಣ ದಿಕ್ಕಿನಲ್ಲಿ ಅಥವಾ ಶೌಚಾಲಯಕ್ಕೆ ನೇರವಾಗಿ ಜೋಡಿಸಿರುವ ಅಥವಾ ವಾಶ್ ರೂಂ ಗೋಡೆಯಗಳಿಗೆ ತಾಗಿರುವ ಗೋಡೆಗಳ ಬದಿಯಲ್ಲಿ ಇಡಬಾರದು. ಮೆಟ್ಟಿಲಿನ ಕೆಲಗೆ ಇಡುವುದು ಸೂಕ್ತವಲ್ಲ. ಗಣೇಶನ ವಿಗ್ರಹವನ್ನು ಮನೆಯ ಬಾಗಿಲಿಗೆ ಮುಖ ಮಾಡಿದಂತೆ ಇರಿಸಿದರೆ ಉತ್ತಮ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm