ಬ್ರೇಕಿಂಗ್ ನ್ಯೂಸ್
08-09-20 01:36 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 8: ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಸತ್ತು ಹೋಗಿದೆ. ಅದಿನ್ನು ಈ ದೇಶಕ್ಕೆ ಪರ್ಯಾಯ ಆಗಲಾರದು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ.
ಡೆಕ್ಕನ್ ಹೆರಾಲ್ಡ್ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅರವಿಂದ್ ಕೇಜ್ರಿವಾಲ್ ಈ ರೀತಿಯ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧಿಕಾರದಲ್ಲಿದ್ದ ರಾಜ್ಯಗಳಲ್ಲಿ ಅದರ ಶಾಸಕರು ಬೇರೆ ಪಕ್ಷಕ್ಕೆ ಮಾರಾಟ ಆಗಿದ್ದಾರೆ. ಅಧಿಕಾರವನ್ನೂ ಕಳಕೊಂಡಿದ್ದಾರೆ. ಗೋವಾ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಈಗ ರಾಜಸ್ಥಾನದಲ್ಲಿಯೂ ಅದೇ ಸ್ಥಿತಿ ಇದೆ. ಕಾಂಗ್ರೆಸ್ ಎಂಎಲ್ ಏ ಗಳು ಮಾರಾಟ ಆಗುತ್ತಿದ್ದಾರೆ. ಕಾಂಗ್ರೆಸ್ ರಾಷ್ಟ್ರ ಮಟ್ಟದಲ್ಲಿ ಸತ್ತು ಹೋಗಿದೆ, ಭವಿಷ್ಯದಲ್ಲಿ ಬಿಜೆಪಿಗೆ ಪರ್ಯಾಯ ಆಗಿ ನಿಲ್ಲಲಾರದು ಎಂದು ಕೇಜ್ರಿವಾಲ್ ಹೇಳಿದ್ದಾರೆ.
ರಾಷ್ಟ್ರೀಯ ಪಕ್ಷವೊಂದು ಅಧ್ಯಕ್ಷರಿಲ್ಲದೆ ಹೆಣಗಾಟದಲ್ಲಿದ್ದರೆ, ಅದರ ನಾಯಕರು ಆಂತರಿಕ ಕಚ್ಚಾಟದಲ್ಲಿ ಇದ್ದಾರೆ. ಜನರು ಪಕ್ಷದ ಮೇಲೆ ನಂಬಿಕೆ ಕಳಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಪಕ್ಷಕ್ಕೆ ಒಬ್ಬರನ್ನು ಅಧ್ಯಕ್ಷರ ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗದವರು ದೇಶದ ಬಗ್ಗೆ ಯಾವ ರೀತಿಯ ಕನಸು ಇಟ್ಟುಕೊಳ್ಳಲು ಸಾಧ್ಯ. 2024ರ ಲೋಕಸಭೆ ಚುನಾವಣೆಗೆ ಇನ್ನೂ ಸಮಯ ಇದೆ. ಆ ಸಂದರ್ಭದಲ್ಲಿ ದೇಶದ ಜನರು ಪರ್ಯಾಯ ಒಂದನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದನಿಸುತ್ತಿದೆ ಎಂದಿದ್ದಾರೆ ಕೇಜ್ರಿವಾಲ್.
ಕಾಂಗ್ರೆಸ್ ಜಾಗವನ್ನು ಆಪ್ ತುಂಬಲಿದೆಯೇ ಎಂಬ ಪ್ರಶ್ನೆಗೆ ಆಪ್ ಬಗ್ಗೆ ದೇಶದ ಜನ ಪ್ರೀತಿ ಹೊಂದಿದ್ದಾರೆ. ಹಾಗಂತ, ಆಪ್ ಪಕ್ಷ ಕಾಂಗ್ರೆಸಿಗೆ ಪರ್ಯಾಯ ಆಗಬಹುದು ಎಂಬುದನ್ನು ಈಗಲೇ ಹೇಳುವುದಕ್ಕೆ ಬರಲ್ಲ. ನಮ್ಮ ಸಂಘಟನೆ ತುಂಬ ಚಿಕ್ಕದು. ಆದರೆ ದೇಶದ ಜನ ಆಪ್ ಪಕ್ಷವನ್ನು ಗೌರವಿಸುತ್ತಾರೆ. ಉತ್ತಮ ಆಡಳಿತದಿಂದಾಗಿ ಜನರ ಮನಗೆಲ್ಲುತ್ತೇವೆ. ಆರೋಗ್ಯ, ಶಿಕ್ಷಣ ಹೀಗೆ ಬೇರೆ ಬೇರೆ ವಿಚಾರದಲ್ಲಿ ಆಪ್ ಪಕ್ಷದ ಸಾಧನೆಯನ್ನು ಜನ ಗಮನಿಸುತ್ತಾರೆ. ಖಾಲಿ ಜಾಗವನ್ನು ಆಪ್ ತುಂಬಬಲ್ಲದೇ ಎಂಬುದಕ್ಕೆ ಕಾಲವೇ ಉತ್ತರಿಸಬೇಕು ಎಂದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm