ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am