ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm