ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am