ಬ್ರೇಕಿಂಗ್ ನ್ಯೂಸ್
14-09-21 01:06 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ.14: ಅಂಗುಲ್–ತಾಲ್ಚೇರ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಈಸ್ಟ್ಕೋಸ್ಟ್ ರೈಲ್ವೆ ವಿಭಾಗದ ಗೂಡ್ಸ್ರೈಲಿನ ಆರು ಬೋಗಿಗಳು ಮಂಗಳವಾರ ಮುಂಜಾನೆ ಹಳಿ ತಪ್ಪಿ ನದಿಗೆ ಉರುಳಿದೆ.
ಗೋಧಿಯನ್ನು ಸಾಗಿಸುತ್ತಿದ್ದ ರೈಲಿನ ಆರು ಬೋಗಿಗಳು ಮುಂಜಾನೆ 2.30ರ ಸುಮಾರಿಗೆ ಹಳಿ ತಪ್ಪಿ ನದಿಗೆ ಉರುಳಿವೆ. ಆದರೆ, ರೈಲಿನ ಎಂಜಿನ್ ಹಳಿಯ ಮೇಲೆ ಇದ್ದಿದ್ದರಿಂದ, ಲೋಕೊ ಪೈಲಟ್ ಮತ್ತು ಇತರ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ‘ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.




ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ. ಫಿರೋಜ್ಪುರ ದಿಂದ ಖುರ್ದಾ ರಸ್ತೆಯತ್ತ ಹೋಗುತ್ತಿದ್ದ ಈ ಗೂಡ್ಸ್ ರೈಲಿನ ಬೋಗಿಗಳು ನಂದಿರಾ ಸೇತುವೆಯ ಮೇಲೆ ಹಳಿ ತಪ್ಪಿವೆ.
ಅಪಘಾತದ ನಂತರ, ಈಸ್ಟ್ಕೋಸ್ಟ್ ರೈಲ್ವೆ ವಿಭಾಗ ಈ ಮಾರ್ಗದಲ್ಲಿ ಸಂಚರಿಸುವ 12 ರೈಲುಗಳನ್ನು ರದ್ದುಗೊಳಿಸಿತು. ಎಂಟು ರೈಲುಗಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿದೆ.
At least six coaches of a goods train running on the Angul-Talcher Road route of East Coast Railways (ECoR) derailed in the early hours of Tuesday and fell into a river, officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm