ಬ್ರೇಕಿಂಗ್ ನ್ಯೂಸ್
16-09-21 05:21 pm Headline Karnataka News Network ದೇಶ - ವಿದೇಶ
ಅಹ್ಮದಾಬಾದ್, ಸೆ.16: ಗುಜರಾತ್ ನಲ್ಲಿ ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ವಿಜಯ್ ರೂಪಾನಿಯನ್ನು ಅಧಿಕಾರದಿಂದ ಕೆಳಗಿಳಿಸಿದ್ದ ಬಿಜೆಪಿ, ಇದೀಗ ಅಲ್ಲಿ ಈ ಹಿಂದೆ ಇದ್ದ ಸಚಿವರಿಗೂ ಶಾಕ್ ನೀಡಿದೆ. ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂಪುಟದಲ್ಲಿ ಪೂರ್ತಿಯಾಗಿ ಹೊಸಬರನ್ನೇ ಸಚಿವರನ್ನಾಗಿ ಮಾಡಲಾಗಿದೆ.
ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿದ್ದ ರಾಜೇಂದ್ರ ತ್ರಿವೇದಿ, ಗುಜರಾತ್ ಘಟಕದ ಮಾಜಿ ಅಧ್ಯಕ್ಷ ಜಿತು ವಘಾನಿ ಸೇರಿದಂತೆ 24 ಶಾಸಕರು ನೂತನ ಮಂತ್ರಿಮಂಡಲದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹಿಂದಿನ ವಿಜಯ್ ರೂಪಾನಿ ಸಚಿವ ಸಂಪುಟದಲ್ಲಿದ್ದ ಯಾರಿಗೂ ಸಚಿವ ಸ್ಥಾನ ದೊರೆತಿಲ್ಲ.



ರಾಜ್ಯಪಾಲ ದೇವವ್ರತ್ ಆಚಾರ್ಯ ಅವರು ಹತ್ತು ಸಂಪುಟ ದರ್ಜೆ ಸಚಿವರಿಗೆ ಮತ್ತು 14 ಮಂದಿ ಸಹಾಯಕ ಖಾತೆ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಗುಜರಾತ್ ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಭೂಪೇಂದ್ರ ಪಟೇಲ್ ಮತ್ತು ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಳೆದ ಬಾರಿ ಡಿಸಿಎಂ ಆಗಿದ್ದ ಮತ್ತು ಸಿಎಂ ಆಗುತ್ತಾರೆಂದು ಹೆಸರು ಕೇಳಿಬಂದಿದ್ದ ನಿತಿನ್ ಪಟೇಲ್ ಸಚಿವ ಸ್ಥಾನವನ್ನೇ ಪಡೆದಿಲ್ಲ.
ಕಳೆದ ಬಾರಿಯ ಅಷ್ಟೂ ಸಚಿವರು ಮತ್ತು ಇಡೀ ಬಿಜೆಪಿ ರಾಜ್ಯ ಘಟಕಕ್ಕೆ ಶಾಕ್ ನೀಡಿದ ರೀತಿಯಲ್ಲಿ ಹೊಸ ಸರಕಾರವನ್ನೇ ಬಿಜೆಪಿ ಅಸ್ತಿತ್ವಕ್ಕೆ ತಂದಿದ್ದು, ಗುಜರಾತ್ ಪಾಲಿಗೆ ದೊಡ್ಡ ಬೆಳವಣಿಗೆಯೇ ಸರಿ.
The new cabinet of Gujarat's Chief Minister Bhupendra Patel was sworn in on Thursday. Over 20 MLAs including Nareshbhai Patel, Manisha Vakil and Kiritsinh Jitubha Rana took oath as ministers.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm