ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.



ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm