ಬ್ರೇಕಿಂಗ್ ನ್ಯೂಸ್
17-09-21 01:15 pm Headline Karnataka News Network ದೇಶ - ವಿದೇಶ
ಪುರಿ, ಸೆ.17: ಪ್ರಧಾನಿ ನರೇಂದ್ರ ಮೋದಿಯವರ 71ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅಪೂರ್ವ ರೀತಿಯಲ್ಲಿ ಜನ್ಮದಿನದ ಶುಭಾಶಯ ಹೇಳಿದ್ದಾರೆ. ಪುರಿ ಸಮುದ್ರ ತೀರದಲ್ಲಿ ಬೃಹತ್ತಾದ ಮೋದಿಯವರ ಶಿಲ್ಪ ರಚಿಸಿದ್ದಲ್ಲದೆ, ಸಮುದ್ರ ಚಿಪ್ಪುಗಳಿಂದಲೇ ಅದನ್ನು ಶೃಂಗರಿಸಿದ್ದಾರೆ. ಮರಳು ಶಿಲ್ಪದ ಫೋಟೋವನ್ನು ಟ್ವಿಟರ್ ನಲ್ಲಿ ಹಾಕಿದ್ದು ಭಾರೀ ವೈರಲ್ ಆಗಿದೆ.
ಗೌರವಾನ್ವಿತ ಮೋದಿಜೀಯವರಿಗೆ ಜನ್ಮದಿನದ ಶುಭಾಶಯಗಳು. ಪುರಿ ಜಗನ್ನಾಥ ಪ್ರಭು ಮೋದಿಯವರಿಗೆ ತಾಯಿ ಭಾರತಿಯ ಸೇವೆ ಮಾಡುವುದಕ್ಕಾಗಿ ಸುದೀರ್ಘ ಮತ್ತು ಸುದೃಢ ಆರೋಗ್ಯವನ್ನು ಕರುಣಿಸಲಿ. ಪುರಿ ಸಮುದ್ರ ತೀರದಲ್ಲಿ ಮೋದಿಜೀಗೆ ಶುಭಾಶಯ ತಿಳಿಸುವುದಕ್ಕಾಗಿ 2035 ಸಮುದ್ರ ಚಿಪ್ಪುಗಳನ್ನು ಬಳಸಿ ಮರಳು ಶಿಲ್ಪ ರಚಿಸಿದ್ದೇನೆ ಎಂದು ಫೋಟೋ ಜೊತೆಗೆ ಸುದರ್ಶನ್ ಪಟ್ನಾಯಕ್ ಬರೆದುಕೊಂಡಿದ್ದಾರೆ.
ಸುದರ್ಶನ್ ಪಟ್ನಾಯಕ್ ಟ್ವೀಟ್ ಪೋಸ್ಟ್ ಆದ ಒಂದೇ ಗಂಟೆಯಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ಲೈಕ್ಸ್ ಮತ್ತು ಕಮೆಂಟ್ಸ್ ಗಳು ಬಂದಿವೆ. ಮೋದಿ ಇಂದು 71ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ.
Wishing Our Hon’ble Prime Minister @narendramodi ji on his birthday. May Mahaprabhu Jagannatha bless him with long and healthy life to serve mother India.
— Sudarsan Pattnaik (@sudarsansand) September 17, 2021
I’ve created a SandArt installation used 2035 sea shells with message #HappyBirthdayModiJi at Puri beach , Odisha . pic.twitter.com/uDTJGOLCFk
Sudarsan Pattnaik creates pm modi s sand sculpture with 2035 seashells on his 71st birthday viral pic
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am