ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.
ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am