ಬ್ರೇಕಿಂಗ್ ನ್ಯೂಸ್
17-09-21 07:36 pm Headline Karnataka News Network ದೇಶ - ವಿದೇಶ
ಬಿಹಾರ, ಸೆ 17 : ಸೊಸೆ ಮೇಲೆ ಕಾಮುಕ ಮಾವನೋರ್ವ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಜಮುಯಿಯಲ್ಲಿ ನಡೆದಿದೆ. ಮನ ನೊಂದಿರುವ ಸೊಸೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ತಿಳಿಸಿರುವ ಪ್ರಕಾರ, ಆಕೆಯ ಗಂಡ ದೆಹಲಿಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಅಲ್ಲೇ ಉಳಿದುಕೊಂಡಿದ್ದಾರೆ. ಮಾವ ತನ್ನೊಂದಿಗೆ ವಾಸವಾಗಿರುವ ಸೊಸೆಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇದಕ್ಕೆ ಸಂಬಂಧಿಸಿದಂತೆ ಗಂಡನಿಗೆ ಮಾಹಿತಿ ನೀಡಿದ್ದು, ಆತ ಸಹಕರಿಸುವಂತೆ ಸೂಚನೆ ನೀಡಿದ್ದಾನೆಂದು ತಿಳಿಸಿದ್ದಾಳೆ.
ಈಗಾಗಲೇ ನಮಗೆ ಎರಡು ಮಕ್ಕಳಿವೆ. ಸಹಕಾರ ನೀಡಿದರೆ ಎಲ್ಲರೂ ಸಂತೋಷವಾಗಿರಬಹುದು ಎಂದು ತಿಳಿಸಿದ್ದಾನಂತೆ ಎಂದು ಮಹಿಳೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

ಇದಾದ ನಂತರ, ಸಂತ್ರಸ್ತೆ ತನ್ನ ಸಹೋದರನ ಸಹಾಯದಿಂದ ಖೈರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ಇದಾದ ಬಳಿಕ ಗ್ರಾಮ ಪಂಚಾಯ್ತಿಯಲ್ಲೂ ಇದರ ಚರ್ಚೆ ನಡೆದಿದ್ದು, ಸಂತ್ರಸ್ತೆಗೆ ಬೆಂಬಲ ಸೂಚಿಸಿಲ್ಲ. ಇದಾದ ಬಳಿಕ ತನಿಖೆ ನಡೆಸಿರುವ ಪೊಲೀಸರು ಇದೊಂದು ಸುಳ್ಳು ಪ್ರಕರಣ ಎಂದು ಕೇಸ್ ಮುಚ್ಚಿ ಹಾಕಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಠಾಣೆಯಲ್ಲಿ ಸೋಲು ಕಂಡಿರುವ ಸಂತ್ರಸ್ತೆ, ಜಮುಯಿ ಕೋರ್ಟ್ ವಕೀಲೆ ಸಾಧನಾ ಸಿಂಗ್ ಅವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾಳೆ. ಈ ವೇಳೆ ಕೋರ್ಟ್ನಲ್ಲಿ ಪ್ರಕರಣದ ಪರ ವಾದ ಮಂಡನೆ ಮಾಡಿದ್ದು, ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ. ಇದೀಗ ಪ್ರಕರಣವನ್ನು ಜಿಲ್ಲಾ ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲಾಗಿದೆ. ಜೊತೆಗೆ ಅತ್ಯಾಚಾರ ಆರೋಪಿ ವಿರುದ್ಧ ಆರ್ಟಿಕಲ್ 376 ಅಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
Bihar Father in law rapes Daughter in law, son supports the cruel act. 376 case has been imposed on Father In law.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am