ಬ್ರೇಕಿಂಗ್ ನ್ಯೂಸ್
20-09-21 10:55 am Headline Karnataka News Network ದೇಶ - ವಿದೇಶ
ರಾಜನಂದಗಾಂವ್, ಸೆ.20: ಛತ್ತೀಸ್ಗಢದ ಮಾಜಿ ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ರಾಜೀಂದರ್ ಪಾಲ್ ಸಿಂಗ್ ಭಾಟಿಯಾ ಅವರ ಮೃತದೇಹ ಅವರ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇವರು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ.
ರವಿವಾರ ರಾತ್ರಿ ಚುರಿಯಾ ಪಟ್ಟಣದ ನಿವಾಸದಲ್ಲಿ ಭಾಟಿಯಾ (72) ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವಿಷಯ ತಿಳಿದ ತಕ್ಷಣ ಧಾವಿಸಿದ ಪೊಲೀಸ್ ತಂಡ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಟಿಪ್ಪಣಿ ಲಭ್ಯವಾಗಿದೆಯೇ ಎನ್ನುವುದನ್ನು ಪೊಲೀಸರು ಇದುವರೆಗೆ ದೃಢಪಡಿಸಿಲ್ಲ.


ಬಿಜೆಪಿ ಮುಖಂಡರ ಪ್ರಕಾರ, ಭಾಟಿಯಾ ಅವರಿಗೆ ಕಳೆದ ಮಾರ್ಚ್ನಲ್ಲಿ ಕೋವಿಡ್-19 ಸೋಂಕು ತಗುಲಿತ್ತು. ಇದರಿಂದ ಚೇತರಿಸಿಕೊಂಡ ಬಳಿಕವೂ ಅಸ್ವಸ್ಥತೆ ಕಾಡುತ್ತಿತ್ತು.
ಜಿಲ್ಲೆಯ ಖುಜ್ಜಿ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿದ್ದ ಭಾಟಿಯಾ, ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಖಾತೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2013ರಲ್ಲಿ ಇವರಿಗೆ ಪಕ್ಷ ಟಿಕೆಟ್ ನಿರಾಕರಿಸಿದ ಸಂದರ್ಭದಲ್ಲಿ ಇವರು ಬಂಡಾಯದ ಬಾವುಟ ಹಾರಿಸಿದ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.
ಆದರೆ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಎಂದು ಪಕ್ಷದ ಮುಖಂಡರು ಹೇಳಿದ್ದಾರೆ. ಇವರ ಪತ್ನಿ ಕೆಲ ವರ್ಷಗಳ ಹಿಂದೆ ಮೃತಪಟ್ಟಿದ್ದು, ಏಕೈಕ ಪುತ್ರ ಜಗಜೀತ್ ಸಿಂಗ್ ಭಾಟಿಯಾ ರಾಯಪುರದ ಖಾಸಗಿ ಆಸ್ಪತ್ರೆಯೊಂದರ ಆಡಳಿತ ಮಂಡಳಿಯಲ್ಲಿದ್ದಾರೆ.
Former Chhattisgarh minister and senior BJP leader Rajinder Pal Singh Bhatia was found hanging at his residence in Rajnandgaon district of the state on Sunday, in what police suspect is a case of suicide.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm