ಬ್ರೇಕಿಂಗ್ ನ್ಯೂಸ್
20-09-21 11:16 am Headline Karnataka News Network ದೇಶ - ವಿದೇಶ
ಮುಂಬೈ, ಸೆ.20: ಗಣೇಶ ಮೂರ್ತಿ ವಿಸರ್ಜನೆ ವೇಳೆ ಐವರು ಮಕ್ಕಳು ಸಮುದ್ರದಲ್ಲಿ ಮುಳುಗಿದ ಘಟನೆ ವೆರ್ಸೋವಾ ಜೆಟ್ಟಿಯಲ್ಲಿ ರವಿವಾರ ರಾತ್ರಿ ನಡೆದಿದೆ. ಈ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಮೂವರು ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಬೃಹತ್ ಮುಂಬೈ ಮಹಾನಗರ ಪಾಲಿಕೆ ಪ್ರಕಟಿಸಿದೆ.
ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಮೂವರು ಮಕ್ಕಳ ಪತ್ತೆಯಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
"ವೆರ್ಸೋವಾ ಜೆಟ್ಟಿಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ ಸಮುದ್ರಕ್ಕೆ ಜಿಗಿದ ಐದು ಮಕ್ಕಳು ಮುಳುಗಿದ್ದಾರೆ. ಇಬ್ಬರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದ ಮೂವರ ಪತ್ತೆಯಾಗಿ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ" ಎಂದು ಬಿಎಂಸಿ ಟ್ವೀಟ್ ಮಾಡಿದೆ.
"ಇದು ಗಣೇಶ ಮೂರ್ತಿ ವಿಸರ್ಜನೆಗೆ ನಿಗದಿಪಡಿಸಿದ ಸ್ಥಳ ಆಗಿರಲಿಲ್ಲ. ಜನರು ಇಲ್ಲಿಗೆ ಬರದಂತೆ ನಿರ್ಬಂಧಿಸಿದ್ದೆವು. ಆದಾಗ್ಯೂ ಕೆಲ ಕಿಡಿಗೇಡಿತನದಿಂದ ಗಣಪತಿ ವಿಸರ್ಜನೆಗಾಗಿ ಇಲ್ಲಿಗೆ ಅಕ್ರಮವಾಗಿ ಪ್ರವೇಶಿಸಿದ್ದರು" ಎಂದು ಪೊಲೀಸ್ ಅಧಿಕಾರಿ ಮನೋಜ್ ವಾಮನ ಪೋಹನೇಕರ್ ಹೇಳಿದ್ದಾರೆ.
ಮಕ್ಕಳ ಶೋಧಕಾರ್ಯಕ್ಕೆ ನೌಕಾಪಡೆಯ ಮುಳುಗು ತಜ್ಞರು ಮತ್ತು ಪೊಲೀಸ್ ನಾವೆಯನ್ನು ಕೋರಲಾಗಿದೆ ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಹೇಳಿಕೆ ನೀಡಿದ್ದಾರೆ.
In an unfortunate turn of events, 05 boys who ventured into the sea for Ganesh idol immersion, reportedly drowned at Versova Jetty . 02 boys were rescued by locals & sent to Cooper Hospital while the rescue operation for remaining three is still on by fire brigade #MyBMCUpdates pic.twitter.com/fzAl1mYfb3
— माझी Mumbai, आपली BMC (@mybmc) September 19, 2021
Five boys were feared drowned in sea at Versova jetty here during the Ganesh idol immersion on Sunday night, while two others accompanying them were rescued, a fire brigade official said.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am