ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm