ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.

“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm