ಬ್ರೇಕಿಂಗ್ ನ್ಯೂಸ್
09-09-20 05:57 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್, ಸೆಪ್ಟೆಂಬರ್ 9: ದ್ವೇಷವನ್ನು ಬಳಸಿ ಅಮೆರಿಕಾದಲ್ಲಿ ಮತ್ತು ಜಾಗತಿಕವಾಗಿ ಲಾಭಗಳಿಸುತ್ತಿರುವ ಸಂಸ್ಥೆಯೊಂದಕ್ಕಾಗಿ ಕೆಲಸ ಮಾಡುವುದು ಇನ್ನು ಸಾಧ್ಯವಿಲ್ಲದೇ ಇರುವುದರಿಂದ ಕೆಲಸ ತೊರೆಯುತ್ತಿದ್ದೇನೆ'' ಎಂದು ಫೇಸ್ ಬುಕ್ ನ ಸಾಪ್ಟ್ವೇರ್ ಇಂಜಿನಿಯರ್ ಅಶೋಕ್ ಚಂದ್ವಾನೆ ಸಂಸ್ಥೆಯ ಉದ್ಯೋಗಿಗಳ ಆಂತರಿಕ ನೆಟ್ ವರ್ಕ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ತಮ್ಮ ಈ 1,300 ಪದಗಳ ಪೋಸ್ಟ್ ನಲ್ಲಿ ಸಿಯಾಟಲ್ ನಲ್ಲಿ ನೆಲೆ ನಿಂತಿರುವ 28 ವರ್ಷದ ಅಶೋಕ್ ಅವರು ಫೇಸ್ ಬುಕ್ ಒಂದು ಉತ್ತಮ ಉದ್ಯೋಗ ಸ್ಥಳವಾಗಿದ್ದರೂ ಸಮಯ ಕಳೆದಂತೆ ಸಂಸ್ಥೆಯ ನಾಯಕತ್ವ ಸಮಾಜಕ್ಕೆ ಒಳಿತು ಮಾಡುವುದಕ್ಕಿಂತ ಹೆಚ್ಚಾಗಿ ಲಾಭದತ್ತ ಗಮನ ಹರಿಸಿದೆ ಎಂದು ತಿಳಿದು ಬಂತು. ಫೇಸ್ ಬುಕ್ ವೇದಿಕೆಯನ್ನು ಬಳಸಿ ನಡೆಯುವ ಜನಾಂಗೀಯ ನಿಂದನೆ, ಸುಳ್ಳು ಸುದ್ದಿ ಹಾಗೂ ಹಿಂಸೆಗೆ ಪ್ರಚೋದನೆಯನ್ನು ತಡೆಯಲು ಸಂಸ್ಥೆ ಹೆಚ್ಚೇನೂ ಮಾಡಿಲ್ಲ'' ಎಂದು ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.
“ಲೂಟಿ ಆರಂಭಗೊಂಡಾಗ ಶೂಟಿಂಗ್ ಆರಂಭಗೊಳ್ಳುತ್ತದೆ'' ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪೋಸ್ಟ್ ತೆಗೆಯಲು ಫೇಸ್ ಬುಕ್ ನಿರಾಕರಿಸಿರುವುದನ್ನೂ ಅವರು ತಮ್ಮ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಕಳೆದ ತಿಂಗಳು ಕೆನೋಶಾದಲ್ಲಿ ನಡೆದ ಹಿಂಸೆಗೆ ಪೂರ್ವಭಾವಿಯಾಗಿ ತೀವ್ರಗಾಮಿ ಗುಂಪೊಂದು ಜನರಿಗೆ ಬಂದೂಕುಗಳನ್ನು ತರಲು ಉತ್ತೇಜಿಸಿ ಹಾಕಿದ್ದ ಪೋಸ್ಟ್ ಕೂಡ ಫೇಸ್ ಬುಕ್ ತೆಗೆದು ಹಾಕಲು ವಿಫಲವಾಗಿದ್ದು, ಹಾಗೂ ಇದು ಕಳೆದ ತಿಂಗಳು ಗಂಭೀರ ಗುಂಡು ದಾಳಿ ಪ್ರಕರಣಕ್ಕೆ ಕಾರಣವಾಗಿದ್ದನ್ನೂ ಅಶೋಕ್ ತಮ್ಮ ಪೋಸ್ಟ್ ನಲ್ಲಿ ಬರೆದಿದ್ದಾರೆ.
05-10-25 08:08 pm
HK News Desk
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm