ಬ್ರೇಕಿಂಗ್ ನ್ಯೂಸ್
21-09-21 03:21 pm Headline Karnataka News Network ದೇಶ - ವಿದೇಶ
ಚೆನ್ನೈ, ಸೆ.21: ಕಳೆದ ಜೂನ್ ತಿಂಗಳಲ್ಲಿ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದ 38 ಮಂದಿ ಲಂಕನ್ನರ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ತಮಿಳುನಾಡಿನ ರಾಮೇಶ್ವರ ಜಿಲ್ಲೆಯಲ್ಲಿ ಹಲವರನ್ನು ವಿಚಾರಣೆ ನಡೆಸಿದ್ದಾರೆ.
ಶ್ರೀಲಂಕಾದಿಂದ ಮೀನುಗಾರರ ಸೋಗಿನಲ್ಲಿ ಬರುವ ಮಂದಿಯನ್ನು ರಾಮೇಶ್ವರದಲ್ಲಿ ಕೆಲವರು ಉಳಿಯಲು ವ್ಯವಸ್ಥೆ ಮಾಡುತ್ತಾರೆ. ಅಲ್ಲದೆ, ಅಕ್ರಮವಾಗಿ ಭಾರತಕ್ಕೆ ನುಸುಳಲು ಸಹಾಯ ಮಾಡಿದ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ತಮಿಳುನಾಡು ಕರಾವಳಿಯ ಶಂಕಿತರ ವಿಚಾರಣೆಗೆ ಮುಂದಾಗಿದ್ದಾರೆ.



ಈಗಾಗ್ಲೇ ಮಂಗಳೂರಿನಲ್ಲಿ ಬಂಧಿಸಲ್ಪಟ್ಟ 38 ಮಂದಿಯನ್ನು ಬೆಂಗಳೂರಿಗೆ ಕರೆದೊಯ್ದಿರುವ ಅಧಿಕಾರಿಗಳು ಅವರ ಮಾಹಿತಿ ಆಧರಿಸಿ, ತಮಿಳುನಾಡಿಗೆ ತೆರಳಿದ್ದಾರೆ. ರಾಮೇಶ್ವರ ಜಿಲ್ಲೆಯ ಮರೈಕಾಯರ್ ಪಟ್ನಂ, ವೇದಲೈ, ಸೀನಿಯಪಾದರಾ ಎನ್ನುವ ಕರಾವಳಿ ತೀರ ಪ್ರದೇಶಗಳಲ್ಲಿ ಲಂಕನ್ನರಿಗೆ ವಸತಿ ಒದಗಿಸಲಾಗಿತ್ತು. ಇದರ ಬಗ್ಗೆ ಅಲ್ಲಿನ ನಿವಾಸಿಗಳಿಂದ ಎನ್ಐಎ ಮಾಹಿತಿ ಕಲೆಹಾಕಿದ್ದಾರೆ. ಲಂಕಾದಿಂದ ಡ್ರಗ್ ಕಳ್ಳಸಾಗಣಿಕೆ ಆಗುತ್ತಿರುವ ಬಗ್ಗೆಯೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ.
ಲಂಕಾದ ನಿವಾಸಿಗಳು ತಲಾ 6ರಿಂದ 10 ಲಕ್ಷ ಶ್ರೀಲಂಕಾ ರೂಪಾಯಿ ಏಜಂಟರಿಗೆ ಕೊಟ್ಟು ತಮಿಳುನಾಡಿಗೆ ಬಂದಿದ್ದು, ಅಲ್ಲಿಂದ ಬೆಂಗಳೂರು ಬಳಿಕ ಮಂಗಳೂರಿಗೆ ಬಂದಿದ್ದರು. ಮಂಗಳೂರಿನಿಂದ ಕೆನಡಾಕ್ಕೆ ಒಯ್ಯುವ ಪ್ಲಾನ್ ಹಾಕಿದ್ದರು. ಮಾ.17ರಂದು ಲಂಕಾದಲ್ಲಿ ಹೊರಟಿದ್ದ ನಿವಾಸಿಗಳು ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ವೇಳೆ ಸಿಕ್ಕಿಬಿದ್ದಿದ್ದರು. ಪೊಲೀಸರು ವಿಚಾರಣೆ ನಡೆಸಿದಾಗ ಕೆನಡಾಕ್ಕೆ ಮಾನವ ಕಳ್ಳಸಾಗಾಣಿಕೆ ಮಾಡಲಾಗುತ್ತಿದೆ ಎನ್ನುವ ವಿಚಾರ ತಿಳಿದುಬಂದಿತ್ತು. ಆನಂತರ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ತನಿಖಾ ದಳ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
The National Investigation Agency (NIA) on Sunday held enquiries in the coastal villages of Rameswaram in the district in connection with a case related to the detention of 38 Sri Lankan nationals in June for alleged their illegal stay in the country.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm