ಬ್ರೇಕಿಂಗ್ ನ್ಯೂಸ್
22-09-21 11:46 am Headline Karnataka News Network ದೇಶ - ವಿದೇಶ
ಸಿಡ್ನಿ,ಸೆ.21: ಆಗ್ನೇಯ ಆಸ್ಟ್ರೇಲಿಯಾದಲ್ಲಿ ಬುಧವಾರ ಮುಂಜಾನೆ ಅಪರೂಪದ ಭೂಕಂಪ ಸಂಭವಿಸಿದ್ದು, ಭೂಕಂಪದಿಂದಾಗಿ ಕಟ್ಟಡಗಳು ಅಲುಗಾಡಿದ್ದು, ಗೋಡೆಗಳು ಉರುಳಿ ಬಿದ್ದವು ಹಾಗೂ ಗಾಬರಿಗೊಂಡ ನಿವಾಸಿಗಳು ಮೆಲ್ಬೋರ್ನ್ನ ರಸ್ತೆಗಳತ್ತ ಓಡಿದರು ಎಂದು ವರದಿಯಾಗಿದೆ.
ಆಳವಿಲ್ಲದ ಭೂಕಂಪವು ದೇಶದ ಎರಡನೇ ಅತ್ಯಂತ ದೊಡ್ಡ ನಗರ ಮೆಲ್ಬೋರ್ನ್ ಪೂರ್ವಕ್ಕೆ ಸ್ಥಳೀಯ ಸಮಯ 9:00 ಗಂಟೆಯ ನಂತರ (2300 GMT) ಅಪ್ಪಳಿಸಿತು .
ಅಮೆರಿಕದ ಜಿಯಾಲಾಜಿಕಲ್ ಸರ್ವೇ ಕಂಪನಿಯು ಭೂಕಂಪದ ಪ್ರಮಾಣವನ್ನು 5.8 ರಷ್ಟಿತ್ತು ಎಂದಿದೆ. ನಂತರ ಅದನ್ನು 5.9 ಕ್ಕೆ ಪರಿಷ್ಕರಿಸಲಾಯಿತು. ಭೂಕಂಪನವು 10 ಕಿಲೋಮೀಟರ್ (ಆರು ಮೈಲಿ) ಆಳದಲ್ಲಿ ಅಪ್ಪಳಿಸಿತು ಎಂದು ಜಿಯಾಲಾಜಿಕಲ್ ಸರ್ವೇ ತಿಳಿಸಿದೆ.
ಮೆಲ್ಬೋರ್ನ್ ನ ಚಾಪೆಲ್ ಸ್ಟ್ರೀಟ್ ಸುತ್ತಮುತ್ತಲಿನ ಜನಪ್ರಿಯ ಶಾಪಿಂಗ್ ಪ್ರದೇಶದಲ್ಲಿ ಕಸಕಡ್ಡಿಗಳು ಬಿದ್ದಿದ್ದು, ಕಟ್ಟಡಗಳಿಂದ ಇಟ್ಟಿಗೆಗಳು ಸಡಿಲವಾಗಿ ಹೊರ ಬರುತ್ತಿವೆ.
ಭೂಮಿ ನಡುಗಿದಾಗ ತಾನು ರಸ್ತೆಗೆ ಧಾವಿಸಿದೆ. ಇಡೀ ಕಟ್ಟಡವು ಅಲುಗಾಡುತ್ತಿತ್ತು. ಎಲ್ಲಾ ಕಿಟಕಿಗಳು, ಗಾಜು ಅಲುಗಾಡುತ್ತಿದ್ದವು ಎಂದು ಮೆಲ್ಬೋರ್ನ್ನ ಓಪನ್ ಕೆಫೆಯ ಮಾಲೀಕ ಝೂಮ್ ಫಿಮ್ ಹೇಳಿದರು.
Region: Mansfield, VIC
— EarthquakesGA (@EarthquakesGA) September 21, 2021
Mag: 6.0
UTC: 2021-09-21 23:15:54
Lat: -37.42, Lon: 146.32
Dep: 10km
For more info and updates, or if you felt this earthquake, go to https://t.co/XDfYnAnC4h
A rare quake rattled southeastern Australia early Wednesday, shaking buildings, knocking down walls and sending panicked residents running into the streets of Melbourne.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am