ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm