ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm