ಬ್ರೇಕಿಂಗ್ ನ್ಯೂಸ್
09-09-20 08:50 pm Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟೆಂಬರ್ 9: ಪಾಕಿಸ್ತಾನದಿಂದ ದೇಶದೊಳಗೆ ನುಸುಳುತ್ತಿದ್ದ ಇಬ್ಬರು ಸ್ಮಗ್ಲರ್ಗಳನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ರಾಜಸ್ಥಾನದ ಗಡಿಯಲ್ಲಿ ಇವರು ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದರು. ಇವರಿಬ್ಬರನ್ನೂ ಖಯಾಲಿವಾಲಾದ ಗಡಿ ಪೋಸ್ಟ್ ಬಳಿ ತಡೆದ ಬಿಎಸ್ಎಫ್ ಶೂಟ್ ಮಾಡಿ, ಕೊಂದು ಹಾಕಿದೆ.
ಸೆಪ್ಟೆಂಬರ್ 8-9ರ ಮಧ್ಯರಾತ್ರಿ ಘಟನೆ ನಡೆದಿದೆ. ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಣೆಯಾಗುತ್ತಿದೆ ಎಂಬ ಗುಪ್ತಚರ ಇಲಾಖೆಯ ನಿಖರ ಮಾಹಿತಿಯ ಮೇರೆಗೆ ಬಿಎಸ್ಎಫ್ ಕೂಡ ಅಲರ್ಟ್ ಆಗಿತ್ತು. ಇವರ ಬಳಿ ಸುಮಾರು 8 ಕೆಜಿಯಷ್ಟು ಮಾದಕ ವಸ್ತು ಇತ್ತು. 13,000 ರೂ.ಪಾಕಿಸ್ತಾನದ ಕರೆನ್ಸಿ ಇತ್ತು. ಮಾರಕ ಅಸ್ತ್ರಗಳೂ ಇದ್ದವು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm