ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm