ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am