ಬ್ರೇಕಿಂಗ್ ನ್ಯೂಸ್
24-09-21 03:59 pm Headline Karnataka News Network ದೇಶ - ವಿದೇಶ
ತಿರುಪತಿ, ಸೆ.24 : ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಅಥವಾ ಆರ್ಟಿಪಿಸಿಆರ್ ನೆಗೆಟಿವ್ ಪರೀಕ್ಷೆ ವರದಿಯನ್ನು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.
ಕೊರೊನಾ ಲಸಿಕೆಯ ಎರಡೂ ಡೋಸ್ಗಳನ್ನು ಪಡೆದ ಯಾತ್ರಿಕರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು. ಇಲ್ಲದಿದ್ದರೆ 72 ಗಂಟೆ ಮುಂಚಿನ ಆರ್ಟಿಪಿಸಿಆರ್ ಪರೀಕ್ಷಾ ವರದಿಯನ್ನು ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ನಂತರ ಏಪ್ರಿಲ್ನಲ್ಲಿ ತಿರುಪತಿಯಲ್ಲಿ ತಿಮ್ಮಪ್ಪನ ಉಚಿತ ದರ್ಶನ ಹಾಗೂ ಪೂಜೆಯನ್ನು ರದ್ದುಗೊಳಿಸಲಾಗಿತ್ತು. ಸೆಪ್ಟೆಂಬರ್ 9ರಿಂದ ಟಿಟಿಡಿಯಿಂದ ಉಚಿತ ದರ್ಶನಕ್ಕಾಗಿ ಎಸ್ಎಸ್ಡಿ ಟೋಕನ್ಗಳನ್ನು ನೀಡಲು ಆರಂಭಿಸಲಾಗಿತ್ತು. ಮೊದಲಿಗೆ ಚಿತ್ತೂರು ಜಿಲ್ಲೆಯ ಭಕ್ತರಿಗೆ ಅವಕಾಶ ನೀಡಲಾಗಿದ್ದು ಪ್ರತಿದಿನ 2 ಸಾವಿರ ಟೋಕನ್ ವಿತರಿಸಿ ದೇಗುಲಕ್ಕೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಬೆಳಗ್ಗೆ 6 ಗಂಟೆಯಿಂದಲೇ ಟೋಕನ್ ವಿತರಣೆ ನಡೆಯುತ್ತಿದೆ. ಶ್ರೀನಿವಾಸ ಕಾಂಪ್ಲೆಕ್ಸ್ ನ ಕೌಂಟರ್ ಗಳಲ್ಲಿ ಟೋಕನ್ ಸಿಗಲಿದೆ. ಈ ಮೊದಲು ಸರ್ವದರ್ಶನಕ್ಕೆ 8 ಸಾವಿರ ಟೋಕನ್ ವಿತರಿಸಲಾಗುತ್ತಿತ್ತು. ಕೊರೊನಾ ಸೋಂಕಿನಿಂದಾಗಿ ಸುಮಾರು ಒಂದೂವರೆ ವರ್ಷಗಳ ಕಾಲ ದೇವಾಲಯ ಬಂದ್ ಆಗಿತ್ತು.
Covid Vaccine Certificate and Negative RTPCR Test Report must to Visit Tirupati
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm