ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm