ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm