ಬ್ರೇಕಿಂಗ್ ನ್ಯೂಸ್
10-09-20 09:43 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ರಫೇಲ್ ಯುದ್ಧ ವಿಮಾನಗಳು ಇಂದು ಅಧಿಕೃತವಾಗಿ ಭಾರತದ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ಈ ಕಾರ್ಯಕ್ರಮಕ್ಕಾಗಿ ನವದೆಹಲಿಗೆ ಆಗಮಿಸಿದ್ದಾರೆ.
ಅಂಬಾಲ ವಾಯುನೆಲೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ರಫೇಲ್ ಯುದ್ಧ ವಿಮಾನಗಳನ್ನು ವಾಯುಪಡೆಗೆ ಸೇರಿಸಿಕೊಳ್ಳಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮಲ್ಲಿ ಪಾಲ್ಗೊಳ್ಳಲಿದ್ದಾರೆ.
ಭಾರತ ಫ್ರಾನ್ಸ್ನಿಂದ 36 ರಫೇಲ್ ಯುದ್ಧ ವಿಮಾನಗಳನ್ನು ಖರೀದಿ ಮಾಡಲಿದೆ. ಇವುಗಳಲ್ಲಿ 10 ವಿಮಾನಗಳನ್ನು ಡಾಸೋ ಏವಿಯೇಷನ್ ಕಂಪನಿ ಭಾರತಕ್ಕೆ ನೀಡಿದೆ. ಇವುಗಳಲ್ಲಿ 5 ವಿಮಾನಗಳು ಜುಲೈ 29ರಂದು ಭಾರತಕ್ಕೆ ಬಂದಿವೆ.
ಈಗ ಆಗಿರುವ ಒಪ್ಪಂದದ ಜೊತೆಗೆ ಇನ್ನೂ 36 ರಫೇಲ್ ಯುದ್ಧ ವಿಮಾನಗಳನ್ನು ಭಾರತ ಫ್ರಾನ್ಸ್ನಿಂದ ಖರೀದಿ ಮಾಡುವ ನಿರೀಕ್ಷೆ ಇದೆ. ಈ ಕುರಿತ ಮಾತುಕತೆ ಇಂದು ವಿಮಾನಗಳ ಸೇರ್ಪಡೆ ಕಾರ್ಯಕ್ರಮದ ಬಳಿಕ ನಡೆಯಲಿದೆ.
ಭಾರತಕ್ಕೆ ಈಗಾಗಲೇ 5 ರಫೇಲ್ ಯುದ್ಧ ವಿಮಾನಗಳು ಆಗಮಿಸಿವೆ. ನವೆಂಬರ್ ತಿಂಗಳಿನಲ್ಲಿ 5 ರಿಂದ 10 ವಿಮಾನಗಳು ಭಾರತಕ್ಕೆ ಆಗಮಿಸುವ ನಿರೀಕ್ಷೆ ಇದೆ. 5 ವಿಮಾನಗಳನ್ನು ಫ್ರಾನ್ಸ್ನಲ್ಲಿ ಭಾರತೀಯ ವಾಯುಪಡೆ ಪೈಲೆಟ್ಗಳ ತರಬೇತಿಗಾಗಿ ಇಟ್ಟುಕೊಳ್ಳಲಾಗಿದೆ.
Minister of the Armed Forces of France Florence Parly receives a ceremonial Guard of Honour on her arrival at Delhi.
— ANI (@ANI) September 10, 2020
She will attend the Rafale induction ceremony at Ambala. pic.twitter.com/6XHwxXhbZV
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm