ಬ್ರೇಕಿಂಗ್ ನ್ಯೂಸ್
25-09-21 02:27 pm Headline Karnataka News Network ದೇಶ - ವಿದೇಶ
ಭುವನೇಶ್ವರ, ಸೆ. 25: ಕಟಕ್ ಬಳಿಯ ಮುಂಡಲಿ ಬ್ಯಾರೇಜ್ನಲ್ಲಿ ಮಹಾನದಿ ನದಿಯಲ್ಲಿ ಆನೆಯ ರಕ್ಷಣೆಯಲ್ಲಿ ತೊಡಗಿದ್ದ ಒಡಿಆರ್ ಎಫ್ ಪವರ್ ಬೋಟ್ ಪಲ್ಟಿಯಾದ ಪರಿಣಾಮ ಒಡಿಶಾದ ದೂರದರ್ಶನ ಪತ್ರಕರ್ತ ಅರಿಂದಮ್ ದಾಸ್ ಸಾವನ್ನಪ್ಪಿದ್ದಾರೆ .
ದಾಸ್ ಅವರು ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿ ಹಾಗೂ ಕ್ಯಾಮರಾ ಪತ್ರಕರ್ತರೊಂದಿಗೆ ಪವರ್ ಬೋಟ್ ಹತ್ತಿದ್ದರು. ಬೋಟ್ ನದಿಯಲ್ಲಿ ಪ್ರಬಲ ಪ್ರವಾಹದಿಂದಾಗಿ ಪಲ್ಟಿಯಾಗಿದೆ.
ದಾಸ್ ಹಾಗೂ ಇತರ ಪತ್ರಕರ್ತರು ಮೂವರು ಒಡಿಆರ್ ಎಫ್ ಸಿಬ್ಬಂದಿಯೊಂದಿಗೆ ನೀರಿನಿಂದ ಗಂಭೀರ ಸ್ಥಿತಿಯಲ್ಲಿ ಹೊರಗೆ ತೆಗೆಯಲಾಗಿದ್ದು, ಕಟಕ್ನ ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿತ್ತು.
"ಅರಿಂದಮ್ ಮೃತಪಟ್ಟಿರುವುದನ್ನು ನಾವು ಖಚಿತಪಡಿಸಿಕೊಂಡಿದ್ದೇವೆ. ನಾವು ಅವರನ್ನು ಒಂದು ಗಂಟೆಗೂ ಹೆಚ್ಚು ಕಾಲ ಜೀವಂತಗೊಳಿಸಲು ಪ್ರಯತ್ನಿಸಿದ್ದೇವೆ" ಎಂದು ಎಸ್ಸಿಬಿ ಅಧೀಕ್ಷಕ ಭುವಾನಂದ ಮೊಹರಾನಾ ಸುದ್ದಿಗಾರರಿಗೆ ತಿಳಿಸಿದರು.



ದಾಸ್ ಅವರ ಸಹೋದ್ಯೋಗಿ, ಕ್ಯಾಮೆರಾಮನ್ ಸಿಂಘಾ ಸ್ಥಿತಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
39ರ ವಯಸ್ಸಿನ ದಾಸ್ ವರದಿಗಾರನಾಗಿ ಜನಪ್ರಿಯರಾಗಿದ್ದರು. ಅವರು ಮಗ, ಪತ್ನಿ ಹಾಗೂ ತಾಯಿಯನ್ನು ಅಗಲಿದ್ದಾರೆ. ಓಡಿಯಾದ ಪ್ರಮುಖ ಟಿವಿ ಸುದ್ದಿ ಚಾನೆಲ್ ಒಟಿವಿಯ ಮುಖ್ಯ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದಾರೆ.
ಚಂಡಮಾರುತಗಳಾದ ಫಲಿನ್, ಫಾನಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಳು, ಅಪರಾಧ ಹಾಗೂ ಅರಣ್ಯ ಮತ್ತು ವನ್ಯಜೀವಿಗಳ ಕುರಿತಾದ ಪ್ರಮುಖ ಸುದ್ದಿಗಳನ್ನು ವರದಿ ಮಾಡಿದ್ದರು.
An elephant rescue operation on the Mahanadi river at Mundali brige near Cuttack went horribly wrong as a journalist drowned while a member of the ODRAF went missing after the rescue boat they were in capsized in the river. Four others, including a video journalist, who were on the power boat during the rescue operation of the sub-adult tusker have been admitted to the SCB Medical and Hospital for treatment. The video journalist Prabhat Sinha and another ODRAF member are said to be in a critical condition.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm