ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.
ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am