ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.
ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.
ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 02:38 pm
Mangalore Correspondent
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm