ಬ್ರೇಕಿಂಗ್ ನ್ಯೂಸ್
26-09-21 04:05 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಸೆ.26: ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡಿದ್ದು, ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಬಿರುಗಾಳಿ ಅಪ್ಪಳಿಸುವ ಮುನ್ಸೂಚನೆ ನೀಡಲಾಗಿದೆ. ಗುಲಾಬ್ ಎಂಬ ಹೆಸರಿನ ಚಂಡಮಾರುತ ಆಂಧ್ರ ಕರಾವಳಿಗೆ ಇಂದು ಸಂಜೆ ವೇಳೆಗೆ ಅಪ್ಪಳಿಸಲಿದೆ.

ಆಂಧ್ರ ಪ್ರದೇಶದ ಗೋಪಾಲಪುರ ಮತ್ತು ಕಳಿಂಗಪಟ್ಟಿನಂ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳ ಕೊಲ್ಲಿಯ ಸಮುದ್ರ ಮಧ್ಯೆ ಗುಲಾಬ್ ಚಂಡಮಾರುತದ ಕೇಂದ್ರ ಇದ್ದು, ಉತ್ತರ ಆಂಧ್ರ ಪ್ರದೇಶ ಮತ್ತು ಒಡಿಶಾ ಕರಾವಳಿಗೆ ಚಂಡಮಾರುತದ ಪ್ರಭಾವ ಕಾಣಿಸಲಿದೆ. ಹೀಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.

ಗೋಪಾಲಪುರ ಜಿಲ್ಲೆಯಿಂದ ಪೂರ್ವ ಆಗ್ನೇಯ ಭಾಗದಲ್ಲಿ 370 ದೂರದಲ್ಲಿ ಚಂಡಮಾರುತ ಕೇಂದ್ರೀಕೃತ ಆಗಿದ್ದು, ಪಶ್ಚಿಮದತ್ತ ತಿರುಗುತ್ತಿದೆ. 75ರಿಂದ 95 ಕಿಮೀ ವೇಗದಲ್ಲಿ ವಿಶಾಖಪಟ್ಟಣಂ ಜಿಲ್ಲೆ ಸೇರಿದಂತೆ ಕರಾವಳಿ ಭಾಗದತ್ತ ಬಿರುಗಾಳಿ ಬೀಸಲಿದೆ. ಮುಂದಿನ 12 ಗಂಟೆಗಳಲ್ಲಿ ಭಾರೀ ಮಳೆ ಬೀಳಲಿದೆ ಎನ್ನಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿಶಾಖಪಟ್ಟಣದಿಂದ ಗೋಪಾಲಪುರ, ಕಳಿಂಗಪಟ್ಟಣಕ್ಕೆ ತೆರಳುವ ಕೆಲವು ರೈಲುಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ತೀರ ಪ್ರದೇಶದಲ್ಲಿ ಸಮುದ್ರ ಅಬ್ಬರ ಹೆಚ್ಚಿದ್ದು 1600 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ. ಎನ್ ಡಿಆರ್ ಎಫ್ ತಂಡವನ್ನು ಕರೆಸಲಾಗಿದ್ದು, ವಿಪತ್ತು ಎದುರಿಸಲು ಸಜ್ಜಾಗಿದ್ದಾರೆ.
The Bay of Bengal is now hosting cyclone 'Gulab' located at 270 km East-South-East of Gopalpur (Odisha) and 330 East of Kalingapatnam (Andhra Pradesh) this (Sunday) morning even as the monsoon transitional month of September is just four days from drawing a close.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am