ಬ್ರೇಕಿಂಗ್ ನ್ಯೂಸ್
10-09-20 11:32 am Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 10: ಇತ್ತೀಚೆಗೆ ಭಾರತದಲ್ಲಿ ಬ್ಯಾನ್ ಆಗಿದ್ದ ಪಬ್ ಜಿ ವಿಡಿಯೋ ಗೇಮ್ ಮತ್ತೆ ಭಾರತಕ್ಕೆ ಬರಲು ಶತಪ್ರಯತ್ನ ಮಾಡುತ್ತಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದ್ದ ಪಬ್ ಜಿ ಗೇಮ್ ಭಾರತದ್ದೇ ಕಂಪನಿ ಒಂದಕ್ಕೆ ವಿತರಣೆಯ ಗುತ್ತಿಗೆ ನೀಡಲು ಬಯಸಿದೆ. ಇದಕ್ಕಾಗಿ ಭಾರತದ ಕಂಪನಿಯ ತಲಾಶೆ ಆರಂಭಿಸಿದೆ.
ಸೌತ್ ಕೊರಿಯಾ ಮೂಲದ ಪಬ್ ಜಿ ಗೇಮ್ಗಳನ್ನು ಚೀನಾ ಮೂಲದ ಟೆನ್ಸೆಂಟ್ ಕಂಪನಿ ಭಾರತ ಮತ್ತು ಚೀನಾದಲ್ಲಿ ಮಾರ್ಕೆಟ್ ಮಾಡಿತ್ತು. ಈಗ ಭಾರತದಲ್ಲಿ ಚೀನಾ ಮೂಲದ ಕಂಪನಿಗಳ ಮೇಲೆ ನಿಯಂತ್ರಣ ಹೇರಿದ್ದರಿಂದ ಟೆನ್ಸೆಂಟ್ ಕಂಪನಿಯ ಜೊತೆಗಿನ ಒಪ್ಪಂದವನ್ನು ಕಡಿದುಕೊಳ್ಳಲಿದ್ದು ಭಾರತದಲ್ಲಿ ಭಾರತದ್ದೇ ಕಂಪನಿಗೆ ವಿತರಣೆ ಹಕ್ಕನ್ನು ನೀಡಲು ಮುಂದಾಗಿದೆ. ಆಮೂಲಕ ಭಾರತೀಯರ ಮನಗೆದ್ದಿದ್ದ ಪಬ್ ಜಿ ಗೇಮ್ಗಳನ್ನು ಮತ್ತೆ ಭಾರತಕ್ಕೆ ತರಲು ಯೋಜನೆ ಹಾಕಲಾಗಿದೆ.

ಹೊಸ ಒಪ್ಪಂದ ಕುದುರಿಸಲಿರುವ ಭಾರತೀಯ ಅಥವಾ ಇನ್ನಾವುದೇ ಕಂಪನಿಗೆ ಸಂಪೂರ್ಣ ಭಾರತೀಯ ಮಾರುಕಟ್ಟೆಯ ಹೊಣೆಯನ್ನು ನೀಡುವ ಭರವಸೆ ನೀಡಿದೆ. ಇದಕ್ಕಾಗಿ ಭಾರತದ್ದೇ ಕಂಪನಿ ಸಿಗಬಹುದೇ ಅನ್ನುವ ನೆಲೆಯಲ್ಲಿ ಪಬ್ ಜಿ ಕಾರ್ಪೊರೇಷನ್ ಹುಡುಕಾಟ ಆರಂಭಿಸಿದೆ. ಭಾರತದಲ್ಲಿ ಅಂದಾಜು 20 ಕೋಟಿ ಗ್ರಾಹಕರು ಪಬ್ ಜಿ ಗೇಮ್ ಆಟಕ್ಕೆ ಇದ್ದರು. ಹೀಗಾಗಿ ಅನಿರೀಕ್ಷಿತ ಎನ್ನುವಂತೆ ಪಬ್ ಜಿಯನ್ನು ಭಾರತ ಸರಕಾರ ಬ್ಯಾನ್ ಮಾಡಿದ್ದು ಕಂಪನಿಗೆ ದೊಡ್ಡ ನಷ್ಟ ಉಂಟುಮಾಡಿತ್ತು. ಚೀನಾದ ಇಲೆಕ್ಟ್ರಾನಿಕ್ ದೈತ್ಯ ಟೆನ್ಸೆಂಟ್ ಕಂಪನಿಯ ಷೇರು ಒಂದೇ ದಿನದಲ್ಲಿ ಪಾತಾಳಕ್ಕೆ ಬಿದ್ದು 14 ಬಿಲಿಯನ್ ಡಾಲರ್ ನಷ್ಟ ಆಗಿತ್ತು ಎನ್ನುವ ಲೆಕ್ಕಾಚಾರ ನೀಡಲಾಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm