ಬ್ರೇಕಿಂಗ್ ನ್ಯೂಸ್
26-09-21 09:54 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.26: ಮಾನ್ಯಾವರ್ ಬ್ರಾಂಡ್ ಬಟ್ಟೆಗಳ ಜಾಹೀರಾತಿನಲ್ಲಿ ಹಿಂದುಗಳ ಸಾಂಪ್ರದಾಯಿಕ ಕನ್ಯಾದಾನ ವಿಧಿಯನ್ನು ಬಳಸಿಕೊಂಡಿದ್ದನ್ನು ವಿರೋಧಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಬಟ್ಟೆ ಮಳಿಗೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ವೇದಾಂತ್ ಫ್ಯಾಶನ್ಸ್ ಲಿಮಿಟೆಡ್ ಗೆ ಸೇರಿದ ಮಾನ್ಯಾವರ್ ಬ್ರಾಂಡಿನ ಬಟ್ಟೆಗಳ ಪ್ರಚಾರಕ್ಕೆ ಕನ್ಯಾದಾನ ವಿಧಿಯನ್ನು ಜಾಹೀರಾತು ರೂಪದಲ್ಲಿ ಬಳಕೆ ಮಾಡಲಾಗಿತ್ತು. ನವಿ ಮುಂಬೈನ ವಾಶಿ ಏರಿಯಾದಲ್ಲಿ ಬಟ್ಟೆ ಮಳಿಗೆಯ ಮುಂದೆ ಹಿಂದು ಸಂಘಟನೆಗಳ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ.
ಹಿಂದು ಜನಜಾಗೃತಿ ಸಮಿತಿ ಹೆಸರಲ್ಲಿ ಪ್ಲೇಕಾರ್ಡ್ ಹಿಡಿದು ಘೋಷಣೆ ಕೂಗಿದ ಪ್ರತಿಭಟನಾಕಾರರು ಕೂಡಲೇ ಜಾಹೀರಾತನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭ ಮಾತನಾಡಿದ ಡಾ.ಉದಯ್ ಧೂರಿ, ಈ ರೀತಿ ಹಿಂದುಗಳ ಮದುವೆ ಸಂದರ್ಭದಲ್ಲಿ ನಡೆಸುವ ಕನ್ಯಾದಾನ ವಿಧಿಯನ್ನು ಜಾಹೀರಾತು ಪ್ರಚಾರಕ್ಕೆ ಬಳಸಿಕೊಂಡಿದ್ದು ತಪ್ಪು. ಈ ಮೂಲಕ ಕನ್ಯಾದಾನವನ್ನು ಜನರಿಗೆ ತಪ್ಪಾಗಿ ಬಿಂಬಿಸಲಾಗಿದೆ. ಇದರಿಂದ ಹಿಂದುಗಳ ಭಾವನೆಗೆ ಘಾಸಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಟ್ಟೆ ಮಳಿಗೆಯ ಕಂಪನಿಯವರು ಬೇಷರತ್ ಕ್ಷಮೆ ಕೇಳಬೇಕು. ಅಲ್ಲದೆ, ಜಾಹೀರಾತನ್ನೂ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಜನರು ಕೂಡ ಕಂಪನಿಯವರು ಕ್ಷಮೆ ಕೇಳೋ ವರೆಗೂ ಮಾನ್ಯಾವರ್ ಬಟ್ಟೆಗಳನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.
A pro-Hindu outfit staged a protest outside the showroom of a clothing brand in Navi Mumbai against its advertisement featuring the marriage ritual of 'kanyadaan', claiming that it hurt religious sentiments of the community.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am