ಬ್ರೇಕಿಂಗ್ ನ್ಯೂಸ್
28-09-21 11:28 am Headline Karnataka News Network ದೇಶ - ವಿದೇಶ
ಕಾಬೂಲ್, ಸೆ.28: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಷರಿಯಾ ಕಾನೂನಿನಡಿ ಆಡಳಿತ ನಡೆಸಲು ಮುಂದಾಗಿದ್ದಾರೆ. ಇಸ್ಲಾಮಿಕ್ ಕಾನೂನು ಹೆಸರಲ್ಲಿ ಅಫ್ಘಾನಿಸ್ತಾನದ ಜನರು ಸೆಲೂನ್ ಗಳಲ್ಲಿ ಗಡ್ಡ ಟ್ರಿಮ್ ಮಾಡುವುದಾಗಲೀ, ಬೋಳಿಸುವುದಾಗಲಿ ಮಾಡುವಂತಿಲ್ಲ ಎಂದು ಫತ್ವಾ ಹೊರಡಿಸಿದ್ದಾರೆ.
ಕಾಬೂಲ್ ಹಾಗೂ ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಉಗ್ರರು ಇಂತಹ ಆದೇಶ ಹೊರಡಿಸಿದ್ದಾರೆ. ಗಡ್ಡ ಬೋಳಿಸುವುದು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ. ಹಾಗಾಗಿ ಸಲೂನ್ ಮಾಲೀಕರು ಇನ್ನು ಮುಂದೆ ಯಾವುದೇ ಗ್ರಾಹಕರ ಗಡ್ಡ ಬೋಳಿಸುವಂತಿಲ್ಲ, ಟ್ರಿಮ್ ಮಾಡುವಂತಿಲ್ಲ. ಆದೇಶ ಪಾಲನೆ ಆಗದಿದ್ದರೆ ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ದೇಶದಲ್ಲಿ ತಾಲಿಬಾನಿಗಳು ಆಡಳಿತ ಹಿಡಿಯುತ್ತಲೇ ದೇಶ ಬಿಟ್ಟು ಹೋಗುತ್ತಿದ್ದ ಜನರಲ್ಲಿ ತಾವು ಹಿಂದಿನ ರೀತಿ ಆಡಳಿತ ಮಾಡುವುದಿಲ್ಲ. ಜನರ ಮೇಲೆ ಕರುಣೆ ತೋರುತ್ತೇವೆ. ಉತ್ತಮ ಆಡಳಿತ ನೀಡಲಾಗುವುದು ಎಂದು ಸರಕಾರ ರಚಿಸುವುದಕ್ಕೂ ಮುನ್ನ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ, ಸರಕಾರ ರಚಿಸಿದ ಬಳಿಕ ತಮ್ಮ ನಿಜ ರೂಪ ತೋರಿಸುತ್ತಿದ್ದಾರೆ.
ನರಕಸದೃಶ ವಾತಾವರಣ, ಜನರ ವಲಸೆ
ತಾಲಿಬಾನ್ ಉಗ್ರರ ಅಟ್ಟಹಾಸ ಮುಂದುವರಿದ ಕಾರಣ ದೇಶದಲ್ಲಿ ನರಕ ಸದೃಶ ವಾತಾವರಣ ಸೃಷ್ಟಿಯಾಗಿದ್ದು, ಕಳೆದ ಕೆಲವು ವಾರಗಳಲ್ಲಿ ಸಾವಿರಾರು ಜನ ಬೇರೆ ದೇಶಕ್ಕೆ ವಲಸೆ ತೆರಳಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಉದ್ಯೋಗದಿಂದ ವಜಾ, ಭೀತಿಯ ವಾತಾವರಣ, ನಿರುದ್ಯೋಗ ಸೇರಿ ಹಲವು ಕಾರಣಗಳಿಂದಾಗಿ ಜನ ಬೇರೆ ದೇಶಕ್ಕೆ ತೆರಳಿದ್ದಾರೆ. ಇವರಲ್ಲಿ ಹೆಚ್ಚಿನ ಜನ ಇರಾನ್ಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
"The Taliban have banned stylish hairstyles and shaving beards in Helmand province in southern Afghanistan," The The Frontier Post reported citing the Taliban's letter.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am