ಬ್ರೇಕಿಂಗ್ ನ್ಯೂಸ್
30-09-21 12:13 pm Headline Karnataka News Network ದೇಶ - ವಿದೇಶ
ಶಿಲ್ಲಾಂಗ್, ಸೆ.30: ಮೇಘಾಲಯದ ನೋಂಗ್ಚ್ರಾಮ್ನ ರಿಂಗ್ಡಿ ನದಿಗೆ ಬಸ್ ಉರುಳಿಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12 ಗಂಟೆಗೆ ದುರ್ಘಟನೆ ಸಂಭವಿಸಿದ್ದು, ಬಸ್ನಲ್ಲಿ ಕನಿಷ್ಠ 21 ಮಂದಿ ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ.




ಸ್ಥಳಕ್ಕೆ ಧಾವಿಸಿರುವ ರಕ್ಷಣಾ ಪಡೆ ಮತ್ತು ತುರ್ತು ಸೇವಾ ದಳ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನಾಲ್ವರ ಮೃತದೇಹಗಳನ್ನು ನದಿಯಿಂದ ಹೊರತೆಗೆಯಲಾಗಿದ್ದು ಇನ್ನಿಬ್ಬರ ಮೃತದೇಹಗಳು ಬಸ್ ಒಳಗೆ ಸಿಲುಕಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು 16 ಪ್ರಯಾಣಿಕರನ್ನು ರಕ್ಷಿಸಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Six people died as a bus carrying at least 21 passengers fell in a river in Meghalaya, police said. The night when it fell in a river in the Ringdi river in Nongchram today at 12am.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm