ಬ್ರೇಕಿಂಗ್ ನ್ಯೂಸ್
05-10-21 08:06 pm Headline Karnataka News Network ದೇಶ - ವಿದೇಶ
ಲಕ್ನೋ, ಅ.5: ಹಿಂಸಾಚಾರ ಪೀಡಿತ ಲಖೀಮ್ ಪುರ್ ಖೇರಿಗೆ ನಿಷೇಧಾಜ್ಞೆ ಉಲ್ಲಂಘಿಸಿ ಭೇಟಿ ನೀಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಸೀತಾಪುರದ ಗೆಸ್ಟ್ ಹೌಸ್ ನಲ್ಲಿ ಗೃಹ ಬಂಧನದಲ್ಲಿಯೇ ಇರಿಸಿದ್ದಾರೆ. ಅವರನ್ನು ಸೋಮವಾರ ನಸುಕಿನ ನಾಲ್ಕು ಗಂಟೆಗೆ ಪೊಲೀಸರು ಅಡ್ಡಗಟ್ಟಿ, ವಶಕ್ಕೆ ಪಡೆದಿದ್ದರು.
ಹಿಂಸಾಚಾರ ಹಿನ್ನೆಲೆಯಲ್ಲಿ ಲಖೀಂಪುರ್ ಖೇರಿಯಲ್ಲಿ 144 ಸೆಕ್ಷನ್ ಹೇರಲಾಗಿದ್ದು, ಅಲ್ಲಿಗೆ ಯಾವುದೇ ಇತರ ಭಾಗದ ನಾಯಕರು ತೆರಳುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಹಿಂಸಾಚಾರದಲ್ಲಿ ಎಂಟು ಮಂದಿ ಮಡಿದಿದ್ದು, ಅವರ ಮನೆಗೆ ಭೇಟಿ ನೀಡುವ ಸಲುವಾಗಿ ಪ್ರಿಯಾಂಕ ಗಾಂಧಿ ಆಗಮಿಸಿದ್ದರು. ಆದರೆ, ಅವರನ್ನು ಲಕ್ನೋದಲ್ಲಿಯೇ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದರು. ಆದರೆ, ಪೊಲೀಸರ ಕಣ್ತಪ್ಪಿಸಿ ಕಾಂಗ್ರೆಸ್ ನಾಯಕರ ವಾಹನದಲ್ಲಿ ತೆರಳಿದ್ದು, ಪೊಲೀಸರು ಐದು ಗಂಟೆಗಳ ಕಾಲ ಬೆನ್ನಟ್ಟಿ ಪ್ರಿಯಾಂಕರನ್ನು ವಶಕ್ಕೆ ಪಡೆದು ಸೀತಾಪುರ್ ಗೆಸ್ಟ್ ಹೌಸಿಗೆ ಕರೆ ತಂದಿದ್ದರು.

ಪೊಲೀಸರು ಗೆಸ್ಟ್ ಹೌಸ್ ಅನ್ನೇ ಜೈಲನ್ನಾಗಿ ಪರಿವರ್ತಿಸಿ ಪ್ರಿಯಾಂಕ ಗಾಂಧಿಯನ್ನು ಗೃಹ ಬಂಧನ ಇರಿಸಿದ್ದಾರೆ. ಪ್ರಿಯಾಂಕ ಬಿಡುಗಡೆಗಾಗಿ ಅಲ್ಲಿಯೇ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ನಿರ್ಬಂಧವನ್ನು ಉಲ್ಲಂಘಿಸಿದ್ದಕ್ಕಾಗಿ ಸೆಕ್ಷನ್ 151 ಮತ್ತು 107 ಮೇಲೆ ಅವರ ವಿರುದ್ಧ ಕೇಸು ಹಾಕಲಾಗಿದೆ. ನಿರ್ಬಂಧ ಉಲ್ಲಂಘನೆ ಮತ್ತು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಆಕೆಯನ್ನು ಬಂಧಿಸಿದ್ದು, ಬಿಡುಗಡೆಗಾಗಿ ಮುಂದೆ ಈ ರೀತಿ ಕಾನೂನು ಉಲ್ಲಂಘಿಸುವುದಿಲ್ಲ ಎಂದು ಬಾಂಡ್ ಬರೆದು ಕೊಡಬೇಕಾಗಿದೆ.
Over a day after Priyanka Gandhi was detained, sources have said that the Congress leader has been formally arrested for violating Section 144 of the Indian Penal Code, for disrupting peace and under other sections. Gandhi was detained on her way to meet farmers in the violence-hit Lakhimpur Kheri district in Uttar Pradesh. She was going to meet the families of farmers who were killed in violence when she was detained on Sunday night.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm