ಬ್ರೇಕಿಂಗ್ ನ್ಯೂಸ್
05-10-21 08:06 pm Headline Karnataka News Network ದೇಶ - ವಿದೇಶ
ಲಕ್ನೋ, ಅ.5: ಹಿಂಸಾಚಾರ ಪೀಡಿತ ಲಖೀಮ್ ಪುರ್ ಖೇರಿಗೆ ನಿಷೇಧಾಜ್ಞೆ ಉಲ್ಲಂಘಿಸಿ ಭೇಟಿ ನೀಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಸೀತಾಪುರದ ಗೆಸ್ಟ್ ಹೌಸ್ ನಲ್ಲಿ ಗೃಹ ಬಂಧನದಲ್ಲಿಯೇ ಇರಿಸಿದ್ದಾರೆ. ಅವರನ್ನು ಸೋಮವಾರ ನಸುಕಿನ ನಾಲ್ಕು ಗಂಟೆಗೆ ಪೊಲೀಸರು ಅಡ್ಡಗಟ್ಟಿ, ವಶಕ್ಕೆ ಪಡೆದಿದ್ದರು.
ಹಿಂಸಾಚಾರ ಹಿನ್ನೆಲೆಯಲ್ಲಿ ಲಖೀಂಪುರ್ ಖೇರಿಯಲ್ಲಿ 144 ಸೆಕ್ಷನ್ ಹೇರಲಾಗಿದ್ದು, ಅಲ್ಲಿಗೆ ಯಾವುದೇ ಇತರ ಭಾಗದ ನಾಯಕರು ತೆರಳುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಹಿಂಸಾಚಾರದಲ್ಲಿ ಎಂಟು ಮಂದಿ ಮಡಿದಿದ್ದು, ಅವರ ಮನೆಗೆ ಭೇಟಿ ನೀಡುವ ಸಲುವಾಗಿ ಪ್ರಿಯಾಂಕ ಗಾಂಧಿ ಆಗಮಿಸಿದ್ದರು. ಆದರೆ, ಅವರನ್ನು ಲಕ್ನೋದಲ್ಲಿಯೇ ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದರು. ಆದರೆ, ಪೊಲೀಸರ ಕಣ್ತಪ್ಪಿಸಿ ಕಾಂಗ್ರೆಸ್ ನಾಯಕರ ವಾಹನದಲ್ಲಿ ತೆರಳಿದ್ದು, ಪೊಲೀಸರು ಐದು ಗಂಟೆಗಳ ಕಾಲ ಬೆನ್ನಟ್ಟಿ ಪ್ರಿಯಾಂಕರನ್ನು ವಶಕ್ಕೆ ಪಡೆದು ಸೀತಾಪುರ್ ಗೆಸ್ಟ್ ಹೌಸಿಗೆ ಕರೆ ತಂದಿದ್ದರು.
ಪೊಲೀಸರು ಗೆಸ್ಟ್ ಹೌಸ್ ಅನ್ನೇ ಜೈಲನ್ನಾಗಿ ಪರಿವರ್ತಿಸಿ ಪ್ರಿಯಾಂಕ ಗಾಂಧಿಯನ್ನು ಗೃಹ ಬಂಧನ ಇರಿಸಿದ್ದಾರೆ. ಪ್ರಿಯಾಂಕ ಬಿಡುಗಡೆಗಾಗಿ ಅಲ್ಲಿಯೇ ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ನಿರ್ಬಂಧವನ್ನು ಉಲ್ಲಂಘಿಸಿದ್ದಕ್ಕಾಗಿ ಸೆಕ್ಷನ್ 151 ಮತ್ತು 107 ಮೇಲೆ ಅವರ ವಿರುದ್ಧ ಕೇಸು ಹಾಕಲಾಗಿದೆ. ನಿರ್ಬಂಧ ಉಲ್ಲಂಘನೆ ಮತ್ತು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಆಕೆಯನ್ನು ಬಂಧಿಸಿದ್ದು, ಬಿಡುಗಡೆಗಾಗಿ ಮುಂದೆ ಈ ರೀತಿ ಕಾನೂನು ಉಲ್ಲಂಘಿಸುವುದಿಲ್ಲ ಎಂದು ಬಾಂಡ್ ಬರೆದು ಕೊಡಬೇಕಾಗಿದೆ.
Over a day after Priyanka Gandhi was detained, sources have said that the Congress leader has been formally arrested for violating Section 144 of the Indian Penal Code, for disrupting peace and under other sections. Gandhi was detained on her way to meet farmers in the violence-hit Lakhimpur Kheri district in Uttar Pradesh. She was going to meet the families of farmers who were killed in violence when she was detained on Sunday night.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am