ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.
ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am