ಬ್ರೇಕಿಂಗ್ ನ್ಯೂಸ್
08-10-21 11:56 am Mangalore Reporter ದೇಶ - ವಿದೇಶ
ಅರುಣಾಚಲ, ಅ.08: ಭಾರತ ಹಾಗೂ ಚೀನಾ ಪಡೆಗಳ ನಡುವೆ ಕಳೆದ ವಾರ ಮತ್ತೊಂದು ಮುಖಾಮುಖಿ ಸಂಘರ್ಷ ನಡೆದಿದ್ದು, ಈ ಸಂಘರ್ಷದಲ್ಲಿ ಅರುಣಾಚಲ ಪ್ರದೇಶದ ವಾಸ್ತವಿಕ ನಿಯಂತ್ರಣ ರೇಖೆಯ ಸಮೀಪದಲ್ಲಿ ಸುಮಾರು 200 ಮಂದಿ ಚೀನಿ ಸೈನಿಕರನ್ನು ತಡೆಹಿಡಿಯಲಾಗಿದೆ.
ಕಳೆದ ವಾರ ಚೀನಾದ ಗಡಿಗೆ ಸಮೀಪದಲ್ಲಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವೆ ಘರ್ಷಣೆ ಉಂಟಾಗಿದೆ.ಗಡಿಗೆ ಸಮೀಪ ಬಂದಿದ್ದ ಚೀನಾದ ಸುಮಾರು 200 ಯೋಧರನ್ನು ಭಾರತದ ಪಡೆಗಳು ತಡೆ ಹಿಡಿದಿರುವುದಾಗಿ ತಿಳಿದು ಬಂದಿತ್ತು.

ಉಭಯ ಪಡೆಗಳ ಕಮಾಂಡರ್ಗಳು ವಿಚಾರವನ್ನು ಪ್ರಸ್ತುತ ಜಾರಿಯಲ್ಲಿರುವ ನಿಯಮಗಳ ಅನ್ವಯ ಬಗೆಹರಿಸಿಕೊಂಡ ನಂತರದಲ್ಲಿ ಎರಡೂ ದೇಶಗಳ ಪಡೆಗಳು ಹಿಂದಿರುಗಿವೆ. ಕೆಲವು ಗಂಟೆಗಳ ವರೆಗೂ ಭಾರತ-ಚೀನಾ ಪಡೆಗಳ ನಡುವೆ ಘರ್ಷಣೆ ನಡೆದಿದೆ, ಆದರೆ ಘರ್ಷಣೆಯಲ್ಲಿ ಭಾರತದ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
ಈ ನಡುವೆ, ಬಾಕಿ ಉಳಿದಿರುವ ಪೂರ್ವ ಲಡಾಖ್ ಭಾಗದ ಗಡಿಯ ವಿಚಾರಗಳನ್ನು ಬಗೆಹರಿಸುವ ಬಗ್ಗೆ ಚೀನಾ ಶೀಘ್ರದಲ್ಲೇ ಕ್ರಮಕೈಗೊಳ್ಳುವ ನಿರೀಕ್ಷೆ ಇರುವುದಾಗಿ ಭಾರತ ಗುರುವಾರ ಹೇಳಿದೆ. ಚೀನಾದ ಕಡೆಯಿಂದ ಆಕ್ರಮಣಕಾರಿ ಮತ್ತು ಏಕಪಕ್ಷೀಯ ಧೋರಣೆಗಳು ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತತೆಗೆ ಧಕ್ಕೆಯುಂಟು ಮಾಡುತ್ತದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಗಚಿ ಹೇಳಿದ್ದಾರೆ.
The Indian and Chinese troops engaged in yet another face-off last week in which around 200 People’s Liberation Army soldiers were intercepted close to the Line of Actual Control in Arunachal Pradesh.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm