ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.

ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm