ಬ್ರೇಕಿಂಗ್ ನ್ಯೂಸ್
08-10-21 12:17 pm Mangalore Reporter ದೇಶ - ವಿದೇಶ
ವಿಜಯಪುರ, ಅ.8 : ಗುಮ್ಮಟ ನಗರಿ ವಿಜಯಪುರದಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದೆ. ನಿನ್ನೆ ಮಧ್ಯರಾತ್ರಿ ವಿಜಯಪುರ ನಗರದಲ್ಲಿ ಭೂಕಂಪನದ ಅನುಭವ ಆಗಿದ್ದು ಜನತೆ ಬೆಚ್ಚಿಬಿದ್ದಿದ್ದಾರೆ.
ವಿಜಯಪುರ ನಗರದ ರೇಲ್ವೆ ಸ್ಟೇಷನ್ ಏರಿಯಾ, ಅಲ್ಲಾಪುರ ಓಣಿ, ಅಲ್ಲಾಪುರ ತಾಂಡಾ, ಶಿವಗಿರಿ ಬಡಾವಣೆ, ಗಣೇಶನಗರ, ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವೆಡೆ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದೆ.
ಪದೆ ಪದೆ ಆಗುತ್ತಿರುವ ಭೂಕಂಪನದಿಂದಾಗಿ ಈ ಭಾಗದ ಜನರು ತೀವ್ರ ಆತಂಕಕ್ಕೀಡಾಗಿದ್ದಾರೆ. ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಕಳೆದ ಒಂದು ತಿಂಗಳ ಅವಧಿಯಲ್ಲಿ ಆರು ಬಾರಿ ಭೂಮಿ ಕಂಪಿಸಿತ್ತು.
ಸೆಪ್ಟೆಂಬರ್ 4ರ ಮಧ್ಯರಾತ್ರಿ ಇದೇ ರೀತಿಯ ಅನುಭವ ಆಗಿತ್ತು. ಸೆಪ್ಟೆಂಬರ್ 11ರಂದು ಮತ್ತೆ ಅಂತಹುದೇ ಘಟನೆ ನಡೆದಿತ್ತು. ಈ ವೇಳೆ ರಿಕ್ಟರ್ ಮಾಪಕದಲ್ಲಿ ಭೂಕಂಪನ 3.9ನಷ್ಟು ತೀವ್ರತೆ ದಾಖಲಾಗಿತ್ತು. ಬಳಿಕ ಅಕ್ಟೋಬರ್ 1 ಹಾಗೂ 2 ರಂದು ಮತ್ತೆ ಅಂತಹದ್ದೇ ರೀತಿಯ ಭೂಕಂಪ ಸಂಭವಿಸಿತ್ತು. ಈ ವೇಳೆ 2.5 ನಷ್ಟು ಕಂಪನ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು.
ಉತ್ತರ ಕರ್ನಾಟಕ ವಿಜಯಪುರ, ಗುಲ್ಬರ್ಗ, ಬೀದರ್ ಭಾಗದಲ್ಲಿ ಇದೇ ರೀತಿಯ ಅನುಭವ ಕಳೆದ ಹಲವು ತಿಂಗಳಿಂದ ನಡೆಯುತ್ತಿದ್ದು ಸರಕಾರದ ಇದರ ಬಗ್ಗೆ ಅಧ್ಯಯನಕ್ಕೆ ತಂಡವನ್ನು ನೇಮಕ ಮಾಡಿದೆ. ಈ ರೀತಿಯ ಕಂಪನ ಯಾಕಾಗುತ್ತಿದೆ, ಇದರ ಪರಿಣಾಮವೇನು, ದೊಡ್ಡ ಅನಾಹುತದ ಮುನ್ಸೂಚನೆಯೇ ಎಂಬ ಬಗ್ಗೆ ಜನರಲ್ಲಿ ಭಾರೀ ಅತಂಕವಿದೆ.
the sixth earthquake observed in Karnataka’s VIjayapura district in a month’s time.The land area of Vijayapur City Railway Station, Allapur oni, Allapura Tanda, Ganeshanagar and Golagummata area were hit by a landslide at 12.20 pm.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am