ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.
ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.
"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am