ಬ್ರೇಕಿಂಗ್ ನ್ಯೂಸ್
11-10-21 11:43 am Headline Karnataka News Network ದೇಶ - ವಿದೇಶ
ಮಾಸ್ಕೋ, ಅಕ್ಟೋಬರ್ 11: ರಷ್ಯಾದ ವಿಮಾನವೊಂದು ಪತನವಾಗಿದ್ದು ಈ ವಿಮಾನ ಅಪಘಾತದಿಂದ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸುಮಾರು 23 ಮಂದಿ ಈ ರಷ್ಯಾದ ವಿಮಾನದಲ್ಲಿ ಇದ್ದರು ಎಂದು ಹೇಳಲಾಗಿದೆ. ಈ ಪೈಕಿ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇನ್ನು ಏಳು ಮಂದಿಗೆ ಗಾಯವಾಗಿದೆ ಎಂದು ಕೂಡಾ ವರದಿಯು ಹೇಳಿದೆ.
ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ 23 ಮಂದಿ ಪ್ರಯಾಣಿಕರು ಇದ್ದ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಸುಮಾರು 9:11 (ಮಾಸ್ಕೋ ಸಮಯ) ಕ್ಕೆ ಈ ಲೆಟ್ ಎಲ್-410 ಟರ್ಬೋಲೆಟ್ ವಿಮಾನ ಪತನಗೊಂಡಿದೆ ಎಂದು ವರದಿಯು ಮಾಹಿತಿ ನೀಡಿದೆ.

ರಷ್ಯಾದ ಲೆಟ್ ಎಲ್-410 ಟರ್ಬೋಲೆಟ್ ವಿಮಾನದಲ್ಲಿದ್ದ 23 ಮಂದಿ ಪ್ರಯಾಣಿಕರ ಪೈಕಿ 21 ಮಂದಿ ಡೈವರ್ಗಳಾಗಿದ್ದರು ಎಂದು ಹೇಳಲಾಗಿದೆ. ಈ ವಿಮಾನ ದುರಂತದಲ್ಲಿ ಏಳು ಮಂದಿಗೆ ಗಾಯವಾಗಿದೆ.
ಈ ವಿಮಾನ ಪತನಗೊಂಡ ಚಿತ್ರವನ್ನು ರಷ್ಯಾದ ತುರ್ತು ಪರಿಸ್ಥಿತಿ ಸಚಿವಾಲಯವು ಬಿಡುಗಡೆ ಮಾಡಿದ್ದು, ಬದುಕುಳಿದ ಏಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವಿವರಿಸಿದೆ.

"ರಷ್ಯಾದ ಮೆನ್ಜೆಲಿನ್ಸ್ಕ್ ನಗರದ ಟಾಟರ್ಜ್ತಾನ್ ಎಂಬಲ್ಲಿ ಪತನಗೊಂಡ ಈ ರಷ್ಯಾದ ವಿಮಾನವು ಸಂಪೂರ್ಣವಾಗಿ ಜಖಂ ಆಗಿದೆ. ಬದುಕುಳಿದ ಏಳು ಮಂದಿಯನ್ನು ಕೂಡಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪೈಕಿ ಓರ್ವ ಗಾಯಾಳುವಿನ ಸ್ಥಿತಿಯು ಚಿಂತಾಜನಕವಾಗಿದೆ," ಎಂದು ರಷ್ಯಾ ಆರೋಗ್ಯ ಸಚಿವಾಲಯ ತಿಳಿಸಿದೆ.
ಇನ್ನು ಈ ಬಗ್ಗೆ ಅಲ್ಲಿನ ಸ್ಥಳೀಯ ಮಾಧ್ಯಮಗಳು ಮಾಡಿದ ವರದಿಗಳ ಪ್ರಕಾರ ಈ ವಿಡಿಯೋವು ರಷ್ಯಾದ ಸೇನೆ, ನಾಗರಿಕ ಯಾನ ಮತ್ತು ನೌಕಾಪಡೆಗೆ ಸಹಾಯ ಮಾಡಲು ಇರುವ ಒಂದು ಸ್ವಯಂ ಸೇವಕ ಸಂಸ್ಥೆಗೆ ಸೇರಿದ್ದು ಆಗಿದೆ. ಹಾಗೆಯೇ ಇದು ಕ್ರೀಡಾ ಮತ್ತು ರಕ್ಷಣಾ ಸಂಸ್ಥೆಯಾಗಿದೆ ಎಂದು ಕೂಡಾ ರಷ್ಯಾದ ಸ್ಥಳೀಯ ಮಾಧ್ಯಮಗಳು ವಿವರಿಸಿದೆ.
ಈ ವರ್ಷದ ಆರಂಭದಲ್ಲಿ ರಷ್ಯಾದಲ್ಲಿ ಎರಡು ಎಲ್-410 ವಿಮಾನಗಳು ಪತನವಾಗಿದೆ.
Sixteen people were killed after an aircraft carrying parachutists crashed in central Russia on Sunday, the emergencies ministry said. The L-410 plane carrying 22 people crashed around 9:23 a.m. local time (0623 GMT) during a flight over the republic of Tatarstan, the ministry said on its Telegram channel.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am