ಬ್ರೇಕಿಂಗ್ ನ್ಯೂಸ್
11-09-20 10:55 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ಸೆ.11: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಲಿರುವ ಅಮೆರಿಕದ ಕಮರ್ಷಿಯಲ್ ಕಾರ್ಗೊ ಬಾಹ್ಯಾಕಾಶ ನೌಕೆಗೆ ನಾಸಾದ ಬಾಹ್ಯಾಕಾಶಯಾನಿ ದಿವಂಗತ ಕಲ್ಪನಾ ಚಾವ್ಲಾ ಅವರ ಹೆಸರು ಇಡಲಾಗಿದೆ. ಚಾವ್ಲಾ, ಬಾಹ್ಯಾಕಾಶ ಪ್ರವೇಶಿಸಿದ ಮೊಟ್ಟಮೊದಲ ಭಾರತೀಯ ಸಂಜಾತೆ. ಬಾಹ್ಯಾಕಾಶ ಕ್ಷೇತ್ರಕ್ಕೆ ಸಲ್ಲಿಸಿದ ಗಣನೀಯ ಕೊಡುಗೆಯನ್ನು ಗುರುತಿಸಿ ಬಾಹ್ಯಾಕಾಶ ನೌಕೆಗೆ ಇವರ ಹೆಸರು ಇಡಲಾಗಿದೆ.
ಮುಂದಿನ ಸೈಗ್ನಸ್ ಕ್ಯಾಪ್ಸೂಲ್ಗೆ "ಎಸ್.ಎಸ್.ಕಲ್ಪನಾ ಚಾವ್ಲಾ" ಬಾಹ್ಯಾಕಾಶ ನೌಕೆ ಎಂದು ಹೆಸರಿಸಲಾಗುವುದು ಎಂದು ಅಮೆರಿಕದ ಜಾಗತಿಕ ಬಾಹ್ಯಾಕಾಶ ಮತ್ತು ರಕ್ಷಣಾ ತಂತ್ರಜ್ಞಾನ ಕಂಪನಿಯಾದ ನಾರ್ಥ್ರಾಪ್ ಗ್ರೂಮನ್ ಪ್ರಕಟಿಸಿದೆ. 2003ರಲ್ಲಿ ಆರು ಮಂದಿ ತಂತ್ರಜ್ಞರ ಜತೆ ಕೊಲಂಬಿಯಾ ಬಾಹ್ಯಾಕಾಶ ನೌಕೆಯಲ್ಲಿ ಮೃತಪಟ್ಟ ಕಲ್ಪನಾ ಚಾವ್ಲಾ ಅವರ ಸ್ಮರಣಾರ್ಥವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂಪನಿ ಹೇಳಿದೆ.
"ಇತಿಹಾಸ ಸೃಷ್ಟಿಸಿದ, ಭಾರತೀಯ ಮೂಲದ ಮೊಟ್ಟಮೊದಲ ಮಹಿಳಾ ಬಾಹ್ಯಾಕಾಶ ಯಾನಿ ಕಲ್ಪನಾ ಚಾವ್ಲಾ ಅವರನ್ನು ನಾವಿಂದು ಗೌರವಿಸುತ್ತಿದ್ದೇವೆ. ಮನುಷ್ಯ ಸಹಿತ ಬಾಹ್ಯಾಕಾಶ ನೌಕೆ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಕೊಡುಗೆ ಅವಿಸ್ಮರಣೀಯ" ಎಂದು ಕಂಪನಿ ಟ್ವೀಟ್ ಮಾಡಿದೆ.
ಬಾಹ್ಯಾಕಾಶ ಯೋಜನೆಗೆ ಕಲ್ಪನಾ ಚಾವ್ಲಾ ಮಾಡಿದ ತ್ಯಾಗ ಅವಿಸ್ಮರಣೀಯ. ಅವರ ಪರಂಪರೆ ಸಹ ಬಾಹ್ಯಾಕಾಶ ಯಾನಿಗಳ ಮೂಲಕ ಮುಂದುವರಿದಿದ್ದು, ಅವರ ಹೆಜ್ಜೆ ಗುರುತನ್ನು ಅನುಸರಿಸುವಂತೆ ಅವರು ಸ್ಫೂರ್ತಿ ತುಂಬಿದಿದ್ದಾರೆ ಎಂದು ಅವರ ಸಾಧನೆಯನ್ನು ಬಣ್ಣಿಸಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm