ಬ್ರೇಕಿಂಗ್ ನ್ಯೂಸ್
11-09-20 11:12 am Headline Karnataka News Network ದೇಶ - ವಿದೇಶ
ನವದೆಹಲಿ, ಸೆ.11: ನೀಟ್ ಪರೀಕ್ಷೆ ಮುಂದೂಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯವು ಪರೀಕ್ಷೆಗೆ ಸಂಬಂಧಿಸಿದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಇನ್ನೊಂದೆಡೆ, ಅ.4ರಂದು ನಡೆಯುವ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಯುಪಿಎಸ್ಸಿ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಸೆ.13ರಂದು ಎಲ್ಲ ನಿಯಮಗಳ ಅನ್ವಯ ಸುರಕ್ಷಿತವಾಗಿ ನೀಟ್ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ. ಯಾರಿಗಾದರೂ ಕೊರೊನಾ ಲಕ್ಷಣ ಕಂಡುಬಂದರೆ, ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಐಸೋಲೇಟ್ ಮಾಡಿ, ವೈದ್ಯರಿಗೆ ಮಾಹಿತಿ ನೀಡಬೇಕು. ಮಾಸ್ಕ್, ಶಾರೀರಿಕ ಅಂತರ ಕಾಪಾಡಿಕೊಳ್ಳುವಿಕೆ, ಸ್ಯಾನಿಟೈಸರ್ ಬಳಕೆ ಮತ್ತಿತರ ಕಡ್ಡಾಯ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಲಾಗಿದೆ.
ಮಾರ್ಗಸೂಚಿಗಳು:
ಪರೀಕ್ಷಾ ಕೊಠಡಿಗಳು, ವಿದ್ಯಾರ್ಥಿಗಳನ್ನು ಕರೆದೊಯ್ಯಲು ಇರುವಂಥ ವಾಹನಗಳನ್ನೂ ಸ್ವಚ್ಛಗೊಳಿಸುತ್ತಿರಬೇಕು
ಪರೀಕ್ಷಾರ್ಥಿಗಳು ಮತ್ತು ಅಲ್ಲಿರುವ ಸಿಬ್ಬಂದಿ ತಮ್ಮ ಆರೋಗ್ಯದ ಕುರಿತ ಘೋಷಣಾ ಪತ್ರವನ್ನು ನೀಡಬೇಕು
ವೈಯಕ್ತಿಕ ವಸ್ತುಗಳು ಅಥವಾ ಸ್ಟೇಷನರಿಗಳನ್ನು ಪರಸ್ಪರ ಹಂಚಿಕೊಳ್ಳುವಂತಿಲ್ಲ
ಆನ್ಲೈನ್ ಪರೀಕ್ಷೆಯಾಗಿದ್ದರೆ, ಪರೀಕ್ಷೆ ಮುನ್ನ ಆಲ್ಕೋಹಾಲ್ ವೈಪ್ಸ್ ಮೂಲಕ ಕಂಪ್ಯೂಟರ್ ಗಳನ್ನು ಸ್ವಚ್ಛಗೊಳಿಸಬೇಕು
ಕಂಟೈನ್ಮೆಂಟ್ ವಲಯದ ಹೊರಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಮಾತ್ರವೇ ಪರೀಕ್ಷೆ ನಡೆಸಬೇಕು. ಕಂಟೈನ್ಮೆಂಟ್ ವಲಯದಲ್ಲಿರುವ ಸಿಬ್ಬಂದಿ ಅಥವಾ ಪರೀಕ್ಷಾರ್ಥಿಗಳಿಗೆ ಪ್ರವೇಶವಿರುವುದಿಲ್ಲ. ಇವರಿಗೆ ಬೇರೆ ವಿಧಾನಗಳ ಮೂಲಕ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.
Join our WhatsApp group for latest news updates
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm